Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

ಪಶ್ಚಿಮಘಟ್ಟ ಸಂರಕ್ಷಣೆಗೆ ತಳಮಟ್ಟದ ಅಧ್ಯಯನವಾಗಲಿ

Team Udayavani, Oct 10, 2024, 6:44 PM IST

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

ಉಡುಪಿ: ಪಶ್ಚಿಮಘಟ್ಟ ಹಲವಾರು ಪ್ರಮುಖ ಜೀವ ವೈವಿಧ್ಯತೆ, ಅರಣ್ಯ ಸಂಪತ್ತು ಹೊಂದಿರುವ ಭೂಪ್ರದೇಶ ಇದರ ಸಂರಕ್ಷಣೆಗೆ ತಳಮಟ್ಟದಿಂದ ಕೂಡಿದ ಅಧ್ಯಯನವಾಗಬೇಕು. ಆಕಾಶದಿಂದ ನೋಡಿಕೊಂಡು ಅಧ್ಯಯನ ಮಾಡಿದ ವರದಿಗಳಿಂದ ಪರಿಸರ ಸಂರಕ್ಷಣೆಯಾಗುವುದಿಲ್ಲ ಎಂದು ವೈಲ್ಡ್ ‌ವೈಫ್ ಕನ್ಸರ್ವೇಶನ್ ಸೊಸೈಟಿ ಆಫ್ ಇಂಡಿಯಾ ಮಾಜಿ ನಿರ್ದೇಶಕ, ಹಿರಿಯ ವನ್ಯಜೀವಿ ತಜ್ಞ ಡಾ ಉಲ್ಲಾಸ್ ಕಾರಂತ್ ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇಂದು ಪರಿಸರ, ವನ್ಯಜೀವಿ ಸಂರಕ್ಷಣೆ ಕುರಿತ ಯಾವುದೇ ಯೋಜನೆಗಳು ಅನುಷ್ಠಾನವಾಗಲು ಜನರಿಂದ ವಿರೋಧ ಕೇಳಿಬರುತ್ತದೆ. ಇದಕ್ಕೆ ಪ್ರಮುಖ ಕಾರಣವಾಗಿರುವುದು ಮಾಧವ ಗಾಡ್ಗಿಳ್ ವರದಿ, ಈ ವರದಿಯಲ್ಲಿ ಇಡೀ ಗ್ರಾಮ, ತಾಲೂಕುಗಳನ್ನೇ ಸೇರಿಸಿಕೊಂಡಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು, ಜನರನ್ನು ಒಳಗೊಂಡು ತಳಮಟ್ಟದ ಅಧ್ಯಯನವೇ ನಡೆದಿಲ್ಲ. ಈ ವರದಿಯ ಡ್ಯಾಮೇಜ್ ಕಂಟ್ರೋಲ್ ಮಾಡಲು ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ ಎಂದರು.

ಸೂಕ್ಷ್ಮ ಪರಿಸರ ವಲಯವನ್ನು, ಅರಣ್ಯ ವ್ಯಾಪ್ತಿಯನ್ನು ವ್ಯವಸ್ಥಿತವಾಗಿ ಗುರುತಿಸಿ ಅಧ್ಯಯನ ನಡೆಸುವುದು ಇಂದಿನ ಅಗತ್ಯವಾಗಿದೆ. ಜನರನ್ನು, ಜನಪ್ರತಿನಿಧಿಗಳನ್ನು ಒಳಗೊಂಡು ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆಯ ಅಧ್ಯಯನ ಮತ್ತು ವರದಿಗಳು ರೂಪುಗೊಳ್ಳಬೇಕು. ಜನರ ಅಭಿಪ್ರಾಯಕ್ಕೆ ಮನ್ನಣೆ ಇಲ್ಲದೇ ಹೋದರೆ ಮುಂದೆ ಬರುವ ಎಲ್ಲ ಪರಿಸರ ಸಂರಕ್ಷಣೆ ಯೋಜನೆಗಳನ್ನು ಜನರು ವಿರೋಧಿಸುತ್ತ ಹೋಗುತ್ತಾರೆ. ಇಂಥ ಸೂಕ್ಷ್ಮ ವಿಚಾರಗಳನ್ನು ಸರಕಾರದ ಉನ್ನತಮಟ್ಟದ ಅಧಿಕಾರಿಗಳು ಅರಿಯಬೇಕಿದೆ ಎಂದು ಸಲಹೆ ನೀಡಿದರು.

ಪರಿಸರ ಸಂರಕ್ಷಣೆ ಜತೆಗೆ ಅಭಿವೃದ್ಧಿಗೂ ಮಹತ್ವ ಕೊಡಬೇಕಿದೆ. ಅಭಿವೃದ್ಧಿ ಇಲ್ಲದಿದ್ದರೂ ಬದುಕಲು ಸಾಧ್ಯವಿಲ್ಲ. ಎರಡನ್ನು ಸಮತೋಲನದಲ್ಲಿ ಕೊಂಡೊಯ್ಯುವ ಇಚ್ಛಾಶಕ್ತಿ ನಮ್ಮಾದಾಗಬೇಕಿದೆ ಎಂದರು.

ಟಾಪ್ ನ್ಯೂಸ್

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ

1-vij

BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

1-aa-2-bg

Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Brahmavar: ಕಾರು-ರಿಕ್ಷಾ ಢಿಕ್ಕಿ; ಮೂವರಿಗೆ ಗಾಯ

de

Manipura: ವ್ಯಕ್ತಿ ನೇಣಿಗೆ ಶರಣು; ಪ್ರಕರಣ ದಾಖಲು

kr

Udupi: ಆಟೋರಿಕ್ಷಾಕ್ಕೆ ಟೆಂಪೋ ಢಿಕ್ಕಿ: ಐವರಿಗೆ ಗಾಯ

sand

Udupi: ಪರವಾನಿಗೆ ಇಲ್ಲದೆ ಮರಳು ಸಂಗ್ರಹ; ಇಬ್ಬರು ವಶಕ್ಕೆ

7(1)

Udupi: ಗೊಂಬೆ ಹೇಳುತೈತೆ.. ಕಥೆಯ ಹೇಳುತೈತೆ; ಉದ್ಯಾವರದ ಗೊಂಬೆ ಸಂಭ್ರಮಕ್ಕೆ 33 ವರ್ಷ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime

Brahmavar: ಕಾರು-ರಿಕ್ಷಾ ಢಿಕ್ಕಿ; ಮೂವರಿಗೆ ಗಾಯ

de

Manipura: ವ್ಯಕ್ತಿ ನೇಣಿಗೆ ಶರಣು; ಪ್ರಕರಣ ದಾಖಲು

accident2

Kaup: ದಂಪತಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ

1-vij

BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.