![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 11, 2024, 7:30 AM IST
ಲಕ್ನೋ: ಕಾಂಗ್ರೆಸ್ ಜತೆಗಿನ ಎಸ್ಪಿ ಮೈತ್ರಿ ಮುಂದುವರಿಯಲಿದೆ ಎಂದು ಅಖೀಲೇಶ್ ಯಾದವ್ ಗುರುವಾರ ಸ್ಪಷ್ಟಪಡಿಸಿದ್ದಾರೆ. ಉತ್ತರಪ್ರದೇಶದಲ್ಲಿ ಉಪಚುನಾವಣೆ ನಡೆಯಬೇಕಿರುವ 10 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ಎಸ್ಪಿ ಏಕಮುಖವಾಗಿ ಅಭ್ಯರ್ಥಿಗಳನ್ನು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್ಪಿ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ ಮುರಿದು ಬಿತ್ತೇ ಎಂಬ ಶಂಕೆ ಸೃಷ್ಟಿಯಾಗಿತ್ತು. ವಿಪಕ್ಷ ಒಕ್ಕೂಟ, ಕಾಂಗ್ರೆಸ್ ಮತ್ತು ಎಸ್ಪಿ ಮೈತ್ರಿ’ ಹಾಗೆಯೇ ಇರಲಿದೆ ಎಂದು ಅವರು ಮಾಧ್ಯಮಗಳೆದುರು ಮಾತನಾಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.