South Korean ಕವಿ ಹಾನ್‌ ಕಾಂಗ್‌ಗೆ 2024ರ ಸಾಹಿತ್ಯ ನೊಬೆಲ್‌ ಗೌರವ!


Team Udayavani, Oct 11, 2024, 7:10 AM IST

1-nobel

ಹೊಸದಿಲ್ಲಿ: 2024ನೇ ಸಾಲಿನ ಸಾಹಿತ್ಯ ನೊಬೆಲ್‌ ಗೌರವಕ್ಕೆ ದಕ್ಷಿಣ ಕೊರಿಯಾದ ಕವಿ ಕಾನ್‌ ಕಾಂಗ್‌ ಪಾತ್ರರಾಗಿದ್ದಾರೆ. ಇವರು ಐತಿಹಾಸಿಕ ಕಾವ್ಯಗಳ ಮೂಲಕ ಮಾನವನ ಜೀವನದ ದುರ್ಬಲ­ತೆಯ ನ್ನು ಬಹಿರಂಗಪಡಿಸಿ ಜಗತ್ತಿನ ಗಮನ ಸೆಳೆದಿದ್ದರು. ಗ್ವಾಂಗುjನಲ್ಲಿ 1970ರಲ್ಲಿ ಜನಿಸಿದ ಹಾನ್‌, ತಮ್ಮ ಸಾಹಿತ್ಯದಲ್ಲಿ ಮಾನವನ ದುರ್ಬಲತೆ­ಯನ್ನು ಪ್ರಕಟಿ ಸುವ ಮೂಲಕ ಗುರುತಿಸಿಕೊಂಡಿದ್ದರು. 1980ರ ಗ್ವಾಂಗುj ದಂಗೆ­ಯನ್ನು ಕಥಾವ ಸ್ತುವನ್ನಾಗಿಸಿ­ಕೊಂಡು 2014ರಲ್ಲಿ ಹಾನ್‌ ಬರೆದ ಹ್ಯೂಮನ್‌ ಆ್ಯಕ್ಟ್ ಕೃತಿ ಜಗತ್ತನ್ನು ಕೊರಿಯಾ ಸಾಹಿತ್ಯದತ್ತ ತಿರುಗಿ ನೋಡುವಂತೆ ಮಾಡಿತು. ಇದಲ್ಲದೇ ಯುರೋಪಾ, ದಿ ವೆಜಿಟೇರಿಯನ್‌ ಕೃತಿಗಳು ಕ್ರಾಂತಿಯನ್ನುಂಟು ಮಾಡಿದವು. ವೆಜಿಟೇರಿಯನ್‌ಗಾಗಿ ಹಾನ್‌ ಬೂಕರ್‌ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

8-bng

Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

6-dasara

Dasara ಹಬ್ಬಕ್ಕೆ ಊರಿಗೆ ಹೊರಟ ಲಕ್ಷಂತರ ಜನ: ಹಲವೆಡೆ ಭಾರೀ ಸಂಚಾರ ದಟ್ಟಣೆ

2(5)

Tata ಎಂದರೆ ಹೊಸತನ; ಭಾರತ ಖ್ಯಾತ ಉದ್ಯಮಿ ರತನ್‌ ಟಾಟಾಗೆ ವಿದಾಯ

5-bng

Bengaluru: ಜಾಗತಿಕ ವಿವಿ ರ್‍ಯಾಂಕಿಂಗ್‌: ದೇಶದಲ್ಲಿ ಐಐಎಸ್‌ಸಿಗೆ ಅಗ್ರಪಟ್ಟ

4-bng

Bengaluru: ಆರ್‌ಬಿಐಗೇ ನಕಲಿ ನೋಟು ನೀಡಿ ವಂಚನೆ ಯತ್ನ

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ ಆಕ್ರೋಶ: ನಾಗಾ ಮಾನವ ತಲೆಬುರುಡೆ ಹರಾಜು ವಾಪಸ್‌!

ಭಾರತ ಆಕ್ರೋಶ: ನಾಗಾ ಮಾನವ ತಲೆಬುರುಡೆ ಹರಾಜು ವಾಪಸ್‌!

Nobel Prize: ಪ್ರೊಟೀನ್‌ ಸಂಶೋಧನೆ… ಮೂವರು ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ನೊಬೆಲ್‌

Nobel Prize: ಪ್ರೊಟೀನ್‌ ಸಂಶೋಧನೆ… ಮೂವರು ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ನೊಬೆಲ್‌

isrel netanyahu

Hezbollah ದುರ್ಬಲ; ನಸ್ರಲ್ಲಾ ಉತ್ತರಾಧಿಕಾರಿಗಳೆಲ್ಲ ಫಿನಿಷ್: ನೆತನ್ಯಾಹು ಹೇಳಿಕೆ

Godfather of Artificial Intelligence and the Nobel Prize in Physics for tw

Nobel: ಕೃತಕ ಬುದ್ಧಿಮತ್ತೆ ಗಾಡ್‌ಫಾದರ್‌ ಸೇರಿ ಇಬ್ಬರಿಗೆ ಭೌತಶಾಸ್ತ್ರದ ನೋಬೆಲ್‌ ಪ್ರಶಸ್ತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8-bng

Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ

4

Uchila ಮಹಾಲಕ್ಷ್ಮೀ ದೇಗುಲ; ಅ. 12: ಮಹಾಚಂಡಿಕಾಯಾಗ

3(1)

Maharashtra ಕೋಟೆಗಳ ಇತಿಹಾಸವನ್ನು ತಿಳಿಯೋಣ!

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

6-dasara

Dasara ಹಬ್ಬಕ್ಕೆ ಊರಿಗೆ ಹೊರಟ ಲಕ್ಷಂತರ ಜನ: ಹಲವೆಡೆ ಭಾರೀ ಸಂಚಾರ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.