BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ


Team Udayavani, Oct 11, 2024, 8:56 AM IST

2-bbk-5

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮನೆಯ ಸ್ವರ್ಗ – ನರಕದ ಮನೆಗಳೆರಡು ಒಂದಾಗಿದೆ.

ಬಿಗ್ ಬಾಸ್ ಸೀಸನ್ -11 ಎರಡನೇ ವಾರಕ್ಕೆ ಕಾಲಿಟ್ಟಿದೆ. ಆರಂಭದಲ್ಲಿ ಸ್ವರ್ಗ – ನರಕ ಎನ್ನುವ ಕಾನ್ಸೆಪ್ಟ್ ನಲ್ಲಿ ಬಂದಿದ್ದ  ಈ ಬಾರಿಯ ಬಿಗ್ ಬಾಸ್ ಹೋಗುತ್ತಾ ಹೋಗುತ್ತಾ ಎರಡು ಮನೆಗಳ ಸ್ಪರ್ಧಿಗಳು  ಕಿತ್ತಾಟ- ರಾದ್ದಾಂತಗಳಿಂದ ಸದ್ದು ಮಾಡಿದೆ.

ಜಗದೀಶ್ ಸೇರಿದಂತೆ ಇತರೆ ಸ್ಪರ್ಧಿಗಳು ಎರಡನೇ ವಾರಕ್ಕೆ ಅಸಲಿ ಬಿಗ್ ಬಾಸ್ ಆಟವನ್ನು ಆಡಲು ಶುರು ಮಾಡಿದ್ದಾರೆ. ಸ್ನೇಹಿತರಂತಿದ್ದ ಸ್ಪರ್ಧಿಗಳು ಗೇಮ್ ವಿಚಾರದಲ್ಲಿ ಬದ್ಧ ವೈರಿಗಳಂತೆ ಕಾದಾಡಿದ್ದಾರೆ.

ಸ್ವರ್ಗ – ನರಕ ಎನ್ನುವ ಮನೆಯನ್ನು ಧ್ವಂಸ ಮಾಡಲಾಗಿದೆ. ಎಮರ್ಜೆನ್ಸಿ ಸೈರನ್ ಬಂದು ಮುಸುಕುಧಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು ನರಕದ ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚೇಯರ್, ಮೇಜು ಸೇರಿದಂತೆ ಸಿಕ್ಕ ಸಿಕ್ಕ  ಎಲ್ಲಾ ಸಾಮಾಗ್ರಿಗಳನ್ನು ಪುಡಿ ಪುಡಿ ಮಾಡಿ,  ಅಡ್ಡಲಾಗಿದ್ದ ನರಕದ ಮನೆಯನ್ನೇ ಧ್ವಂಸ ಮಾಡಿದ್ದಾರೆ.

ಇದ್ದಕ್ಕಿದ್ದಂತೆ ಇದನ್ನು ನೋಡಿ ಬಿಗ್ ಬಾಸ್ ನಿವಾಸಿಗಳು ಮನುಷ್ಯತ್ವ ಇದೆಯೇ ಎಂದು ಹೇಳಿದ್ದಾರೆ.

11ರ ಬಿಗ್ ಬಾಸ್ ಮನೆಯಲ್ಲಿ ನೀವು ಎರಡು ವಾರ ಜೀವಿಸಿದ್ದೀರಿ. ಇಲ್ಲಿನ ಪ್ರತಿಕ್ಷಣವನ್ನು ಅನುಭವಿಸಿದ್ದೀರಿ ಎಂದು ಪ್ರೋಮೊದಲ್ಲಿ ಹೇಳಲಾಗಿದೆ.

ಇಂದು ರಾತ್ರಿ(ಅ.11 ರಂದು) ಈ ಸಂಚಿಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

8-bng

Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

6-dasara

Dasara ಹಬ್ಬಕ್ಕೆ ಊರಿಗೆ ಹೊರಟ ಲಕ್ಷಂತರ ಜನ: ಹಲವೆಡೆ ಭಾರೀ ಸಂಚಾರ ದಟ್ಟಣೆ

2(5)

Tata ಎಂದರೆ ಹೊಸತನ; ಭಾರತ ಖ್ಯಾತ ಉದ್ಯಮಿ ರತನ್‌ ಟಾಟಾಗೆ ವಿದಾಯ

5-bng

Bengaluru: ಜಾಗತಿಕ ವಿವಿ ರ್‍ಯಾಂಕಿಂಗ್‌: ದೇಶದಲ್ಲಿ ಐಐಎಸ್‌ಸಿಗೆ ಅಗ್ರಪಟ್ಟ

4-bng

Bengaluru: ಆರ್‌ಬಿಐಗೇ ನಕಲಿ ನೋಟು ನೀಡಿ ವಂಚನೆ ಯತ್ನ

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BB18: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8-bng

Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ

4

Uchila ಮಹಾಲಕ್ಷ್ಮೀ ದೇಗುಲ; ಅ. 12: ಮಹಾಚಂಡಿಕಾಯಾಗ

3(1)

Maharashtra ಕೋಟೆಗಳ ಇತಿಹಾಸವನ್ನು ತಿಳಿಯೋಣ!

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

6-dasara

Dasara ಹಬ್ಬಕ್ಕೆ ಊರಿಗೆ ಹೊರಟ ಲಕ್ಷಂತರ ಜನ: ಹಲವೆಡೆ ಭಾರೀ ಸಂಚಾರ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.