Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು


Team Udayavani, Oct 11, 2024, 2:00 PM IST

9-bng

ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕರಲಹಳ್ಳಿಯಲ್ಲಿ ಘಟನೆ ನಡೆದಿದೆ.

ರಾಜು (34) ಹಾಗೂ ಲಕ್ಷ್ಮೀ (30 ) ನೇಣಿಗೆ ಶರಣಾದ ದಂಪತಿ. ರಾಜು ಹಾಗೂ ಲಕ್ಷ್ಮೀ 5 ವರ್ಷದ ಹಿಂದೆ ಮದುವೆಯಾಗಿದ್ದು, ಇವರಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ದಂಪತಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಮನೆಯ ದನದ ಕೊಟ್ಟಿಗೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಕ್ಕೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

20

Mangaluru ಜಂಕ್ಷನ್‌ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.