Mangaluru: ಅ.15: ಬಂಟ್ವಾಳ ಬಿಜೆಪಿ ಸಮಾವೇಶಕ್ಕೆ ವಿಜಯೇಂದ್ರ


Team Udayavani, Oct 11, 2024, 2:15 PM IST

5

ಮಂಗಳೂರು: ದ.ಕ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾ ವಣೆ ಹಿನ್ನೆಲೆಯಲ್ಲಿ ಅ.15ರಂದು ಬಂಟ್ವಾಳ ಬಂಟರ ಭವನದಲ್ಲಿ ದ.ಕ. ಜಿಲ್ಲಾ ಮಟ್ಟದ ಬಿಜೆಪಿ ಸಮಾವೇಶ ನಡೆಯಲಿದೆ. ಅದರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭಾಗವಹಿಸ ಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳಗ್ಗೆ 10.30ಕ್ಕೆ ಸಮಾವೇಶ ಉದ್ಘಾಟನೆಯಾಗಲಿದ್ದು, ಎಲ್ಲ ವಿಧಾನ ಸಭಾ ಕ್ಷೇತ್ರಗಳ ಸ್ಥಳೀಯಾ ಡಳಿತಗಳ ಸುಮಾರು 3 ಸಾವಿರ ಮಂದಿ ಚುನಾಯಿತ ಮತದಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ|ಬ್ರಿಜೇಶ್‌ ಚೌಟ ಹಾಗೂ ರಾಜ್ಯ ಮಟ್ಟದ ನಾಯಕರೂ ಭಾಗವಹಿಸಿದ್ದಾರೆ ಎಂದರು.

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು 6,040 ಮಂದಿ ಮತದಾರ ರಿದ್ದು, ಬಿಜೆಪಿ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿದೆ. ಕೋಟ ಶ್ರೀನಿವಾಸ ಪೂಜಾರಿ ಪರಿಷತ್‌ ಸದಸ್ಯರಾಗಿ ಪಂಚಾಯತ್‌ರಾಜ್‌ಗೆ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಸ್ಥಳೀಯಾಡಳಿತ ಸದಸ್ಯರು ಬೆಂಬಲಿಸುವ ಭರವಸೆ ಇದೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಸಂಪರ್ಕಿಸುವ ಕೆಲಸ ನಡೆಯುತ್ತಿದೆ ಎಂದರು.

ಹರಿಯಾಣ ಸ್ಫೂರ್ತಿ: ಚೌಟ
ಸಂಸದ ಕ್ಯಾ|ಬ್ರಿಜೇಶ್‌ ಚೌಟ ಮಾತನಾಡಿ, ಹರಿಯಾಣ ಚುನಾವಣೆ ಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದು ಬಿಜೆಪಿ ಪಾಲಿಗೆ ಒಳ್ಳೆಯ ಬೆಳವಣಿಗೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವದ ಬಗ್ಗೆ ಪಶ್ನೆ ಎದ್ದಿದ್ದು, ಈ ಚುನಾವಣೆಯಲ್ಲಿ ಎಸ್‌ಡಿಪಿಐ ಪ್ರತ್ಯೇಕ ಸ್ಪರ್ಧೆಗೆ ಮುಂದಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ಚುನಾವಣ ಉಸ್ತುವಾರಿ ಕ್ಯಾ|ಗಣೇಶ್‌ ಕಾರ್ಣಿಕ್‌, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

20

Mangaluru ಜಂಕ್ಷನ್‌ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ

9

Mangaluru: ಜರ್ಮನಿ ಪಾರ್ಲಿಮೆಂಟ್‌ ಪುಸ್ತಕದಲ್ಲಿ ಸ್ಪೀಕರ್‌ ಖಾದರ್‌ ಸಹಿ

Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ

Mangaluru: ತೋಟಬೆಂಗ್ರೆಯಲ್ಲಿ ಸರಕಾರಿ ಜಾಗದಿಂದ ಅಕ್ರಮ ಮರಳು ಸಾಗಾಟ

missing

Mangaluru: ಮೊಬೈಲ್‌ ಕಿತ್ತುಕೊಂಡದ್ದಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.