Tata Trusts; ಅಧ್ಯಕ್ಷರಾಗಿ ನೋಯೆಲ್ ಟಾಟಾ ಸರ್ವಾನುಮತದಿಂದ ನೇಮಕ

ಉದ್ಯಮ ರಂಗದ ದೈತ್ಯ ಸಂಸ್ಥೆಯ ಕುರಿತಾಗಿನ ಕುತೂಹಲಕ್ಕೆ ತೆರೆ ; ಯಾರಿವರು ನೋಯೆಲ್?

Team Udayavani, Oct 11, 2024, 2:26 PM IST

1-noel-aa

ಮುಂಬಯಿ: ಇಲ್ಲಿ ನಡೆದ ಸಭೆಯಲ್ಲಿ ಟಾಟಾ ಟ್ರಸ್ಟ್‌ನ ಅಧ್ಯಕ್ಷರನ್ನಾಗಿ ನೋಯೆಲ್ ಟಾಟಾ(Noel Tata)ಅವರನ್ನು ಶುಕ್ರವಾರ(ಅಕ್ಟೋಬರ್ 11)ಸರ್ವಾನುಮತದಿಂದ ನೇಮಕ ಮಾಡಲಾಯಿತು.

ರತನ್ ಟಾಟಾ ಅವರು ವಿಧಿವಶರಾದ ಬಳಿಕ ಯಾರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ರತನ್ ಟಾಟಾ  ಮಲ ಸಹೋದರ ನಿರೀಕ್ಷೆಯಂತೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಟಾಟಾ ಗ್ರೂಪ್‌ನ ಹಿಡುವಳಿ ಕಂಪನಿಯಾದ ಟಾಟಾ ಸನ್ಸ್‌ನಲ್ಲಿ 66% ಪಾಲನ್ನು ಹೊಂದಿರುವ ಟಾಟಾ ಟ್ರಸ್ಟ್ಸ್, ಗುಂಪಿನ ಆಡಳಿತದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ರತನ್ ಟಾಟಾ ಅವರ ಅಂತಿಮ ಸಂಸ್ಕಾರದ ಒಂದು ದಿನದ ನಂತರ ನೋಯೆಲ್ ಟಾಟಾ ಅವರನ್ನು ನೇಮಿಸಲಾಗಿದೆ. ಮಂಡಳಿಯ ಸಭೆಯು ರತನ್ ಟಾಟಾ ಅವರಿಗೆ ಗೌರವ ಸಲ್ಲಿಸಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವುದನ್ನೂ ಜತೆಯಾಗಿ ಮಾಡಿದೆ.

ಹಲವು ವರ್ಷಗಳ ಕಾಲ ಟಾಟಾ ಟ್ರಸ್ಟ್ ಮತ್ತು ಟಾಟಾ ಗ್ರೂಪ್ ಅನ್ನು ಮುನ್ನಡೆಸಿದ್ದ ರತನ್ ಟಾಟಾ ಅವರು ವಿವಾಹವಾಗಿರಲಿಲ್ಲ, ಮಾತ್ರವಲ್ಲದೆ ಟ್ರಸ್ಟ್‌ಗೆ ತಮ್ಮ ಸ್ಥಾನಕ್ಕೆ ಉತ್ತರಾಧಿಕಾರಿ ಯಾರು ಎಂಬುದನ್ನು ಹೆಸರಿಸಿರಲಿಲ್ಲ. ಪರಿಣಾಮವಾಗಿ, ನಾಯಕತ್ವವನ್ನು ನಿರ್ಧರಿಸಲು ಮಂಡಳಿಯು ಸಭೆ ಸೇರಿ ವರ್ಷಗಳ ಕಾಲ ಟ್ರಸ್ಟ್‌ಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದ ನೋಯೆಲ್ ಟಾಟಾ ಅವರು ಜವಾಬ್ದಾರಿ ವಹಿಸಿಕೊಳ್ಳಲು ಆಯ್ಕೆಯಾಗಿ ಪರಿಗಣಿಸಲ್ಪಟ್ಟಿದ್ದಾರೆ.

ಯಾರು ನೋಯೆಲ್ ಟಾಟಾ ?
ನೋಯೆಲ್ ಟಾಟಾ ಅವರು ರತನ್ ಟಾಟಾ ಅವರ ಸಾಕು ತಂದೆ ನಾವಲ್ ಟಾಟಾ ಅವರ ಎರಡನೇ ಪತ್ನಿ ಸಿಮೋನ್ ಪುತ್ರ. ನೋಯೆಲ್ ಅವರ ಮಕ್ಕಳಾದ ಲಿಯಾ (39), ಮಾಯಾ (36), ಮತ್ತು ನೆವಿಲ್ಲೆ (32), ಟಾಟಾ ಟ್ರಸ್ಟ್‌ನ ಅಂಗಸಂಸ್ಥೆಗಳು ಸೇರಿದಂತೆ ಐದು ಪ್ರಮುಖ ಟ್ರಸ್ಟ್‌ಗಳ ಟ್ರಸ್ಟಿಗಳಾಗಿ ಸೇರ್ಪಡೆಗೊಂಡಿದ್ದಾರೆ.

ರತನ್ ಟಾಟಾ ಟ್ರಸ್ಟ್ ಟಾಟಾ ಗ್ರೂಪ್‌ನ ದತ್ತಿ ಮತ್ತು ಪ್ರಮುಖ ಆರ್ಥಿಕ ಚಟುವಟಿಕೆಗಳೆರಡನ್ನೂ ನಿರ್ವಹಿಸುವ ಈ ಟ್ರಸ್ಟ್‌ಗಳಲ್ಲಿ ಟಾಟಾ ಸನ್ಸ್‌ ಸಮೂಹದ ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಟ್ರಸ್ಟ್‌ಗಳಲ್ಲಿ ಅವರ ಪಾತ್ರವನ್ನು ಕೇವಲ ಸಾಂಕೇತಿಕವಾಗಿದೆಯಾದರೂ ಭವಿಷ್ಯದ ಆಡಳಿತವನ್ನು ರೂಪಿಸಲು ಅವಶ್ಯಕವಾಗಿದೆ.

ಟಾಪ್ ನ್ಯೂಸ್

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

20

Mangaluru ಜಂಕ್ಷನ್‌ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.