Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ


Team Udayavani, Oct 11, 2024, 3:01 PM IST

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದ್ದು, ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ.ನಂತೆ ಏರಿಕೆ ಕಂಡಿದೆ.

ಎರಡು ದಿನಗಳ ಹಿಂದೆ ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯಲ್ಲಿ ಕೆ.ಜಿ.ಗೆ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿತ್ತು.

ಅ.7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ.ಇತ್ತು. ಅ.10ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 325 ರೂ. ಇದ್ದರೆ ಹೊರ ಮಾರುಕಟ್ಟೆಯಲ್ಲಿ ಕೆಲವೆಡೆ 355ರಿಂದ 360 ರೂ. ತನಕವೂ ಬೇಡಿಕೆ ಇತ್ತು.

ಹೊಸ ಅಡಿಕೆ ಕೊರತೆ ಕಾರಣ ಸಿಂಗಲ್‌ ಚೋಲ್‌ಗೆ ಬೇಡಿಕೆ ವೃದ್ಧಿಯಾಗಿದ್ದು, ಧಾರಣೆಯು 410ರಿಂದ 415 ರೂ.ಗೆ ಏರಿಕೆ ಕಂಡಿದೆ.

ಟಾಪ್ ನ್ಯೂಸ್

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Sullia: ಬಣ್ಣದ ಮಾಲಿಂಗರ ಮಹಿರಾವಣನ ಯಕ್ಷ ಪ್ರತಿಮೆ ಅನಾವರಣ

Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ

Puttur: ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಖಾತೆಗೆ ಸಂಬಳ ಜಮೆ

kalla

Sullia: ಸಂಪಾಜೆಯಲ್ಲಿ ಎರಡು ಮನೆಗಳಲ್ಲಿ ಕಳವು ಪ್ರಕರಣ

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

Theft Case: ಆರೋಪ ಸಾಬೀತು; ಇಬ್ಬರಿಗೆ ಜೈಲು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.