Ratan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್ ಟಾಟಾ
Team Udayavani, Oct 11, 2024, 3:52 PM IST
ಉಡುಪಿ: ಬುಧವಾರ ರಾತ್ರಿ ನಿಧನ ಹೊಂದಿದ ಉದ್ಯಮ ಜಗತ್ತಿನ ದಿಗ್ಗಜ ರತನ್ ಟಾಟಾ ಅವರು ಹತ್ತು ವರ್ಷಗಳ ಹಿಂದೆ ಉಡುಪಿಗೆ ಆಗಮಿಸಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪುತ್ತಿಗೆ ಮಠದ ನರಸಿಂಹ ಮತ್ತು ಗಣಪತಿ ದೇವರ ದರ್ಶನ ಮಾಡಿದ್ದ ಅವರು ಮಠದ ಸ್ವಾಗತ ಗೋಪುರವನ್ನು 2014ರ ಫೆ. 10ರಂದು ಉದ್ಘಾಟಿಸಿ ಮಠದ ಗ್ರಾಮೀಣ ಪರಿಸರಕ್ಕೆ ಮನಸೋತು ಶುಭ ಕೋರಿದ್ದರು. ರತನ್ ಟಾಟಾ ಅವರು ಯುವ ಪೀಳಿಗೆಗೆ ಬದುಕು ಮತ್ತು ಸಾಧನೆಗೆ ಸ್ಫೂರ್ತಿದಾತರು ಎಂದು ಪುತ್ತಿಗೆ ಶ್ರೀಗಳು ಅಂದು ಹೇಳಿದ್ದರು. ಅಮೆರಿಕದಲ್ಲಿರುವ ಪುತ್ತಿಗೆ ಮಠದ ಶಾಖೆಗೂ ರತನ್ ಟಾಟಾ ಭೇಟಿ ನೀಡಿದ್ದರು.
ತಮ್ಮ ಹಿಂದಿನ ಸಂಪರ್ಕವನ್ನು ಮೆಲುಕು ಹಾಕಿದ ಪುತ್ತಿಗೆ ಶ್ರೀಗಳು ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೇಶ ಮೊದಲು ಎಂಬ ತಣ್ತೀ ಹೊಂದಿದ್ದ ರತನ್ ಟಾಟಾ ಹಿಂದೆ ಮೂಲಮಠಕ್ಕೆ ಆಗಮಿಸಿದಾಗ ಭಗವದ್ಗೀತೆ ಕುರಿತು ತಮಗಿದ್ದ ಆದರವನ್ನು ಪ್ರಕಟಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲೆಂದು ಶ್ರೀಕೃಷ್ಣ ಮುಖ್ಯಪ್ರಾಣರನ್ನು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ
Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.