NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ


Team Udayavani, Oct 11, 2024, 4:39 PM IST

1-reess

ಲಕ್ನೋ: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಶುಕ್ರವಾರ(ಅ11) ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿದ ಬೆಂಬಲವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ನೇತೃತ್ವದ ಸರಕಾರ ಸಮಾಜವಾದಿ ಸಿದ್ಧಾಂತವಾದಿ ಜಯಪ್ರಕಾಶ್ ನಾರಾಯಣ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವುದನ್ನೂ ನಿಲ್ಲಿಸಿದೆ ಎಂದು ಕಿಡಿ ಕಾರಿದ್ದಾರೆ.

ಜೈ ಪ್ರಕಾಶ್ ನಾರಾಯಣ್ ಇಂಟರ್ನ್ಯಾಷನಲ್ ಸೆಂಟರ್ (JPNIC) ಗೆ ‘ಸಮಾಜವಾದಿಗಳು’ ಭೇಟಿ ನೀಡುವುದನ್ನು ಬಿದಿರಿನ ಬ್ಯಾರಿಕೇಡ್‌ಗಳು ತಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಖಿಲೇಶ್ ಆಕ್ರೋಶ ಹೊರ ಹಾಕಿದ್ದಾರೆ.

ಅಖಿಲೇಶ್ ಗುರುವಾರ ರಾತ್ರಿ JPNIC ಗೆ ತೆರಳಿದ್ದು, ಪ್ರವೇಶಿಸದಂತೆ ತಡೆದಿದ್ದಕ್ಕಾಗಿ ಯೋಗಿ ಆದಿತ್ಯನಾಥ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

”ಜೆಪಿ ಅವರ ಚಳವಳಿಯು ನಿತೀಶ್ ಕುಮಾರ್ ಅವರು ರಾಜಕೀಯ ಹೊರಹೊಮ್ಮುವಿಕೆಗೆ ಕಾರಣವಾಗಿದ್ದು ಅದಕ್ಕೆ ಬಿಹಾರ ಸಿಎಂ ಋಣಿಯಾಗಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಹೇಳಿದ್ದಾರೆ.

”ಬಿಜೆಪಿಯವರು ವಿನಾಶಕಾರಿಯಾಗಿದ್ದಾರೆ. ಅವರಿಗೆ ಒಳ್ಳೆಯದನ್ನು ನೀಡಿ ಮತ್ತು ಅವರು ಅದನ್ನು ನಾಶಪಡಿಸುತ್ತಾರೆ. ಹಿಂದೆಯೂ ಸಮಾಜವಾದಿಗಳಾದ ನಮ್ಮನ್ನು ತಡೆದರು. ಇದು ನವರಾತ್ರಿಯ ಒಂಬತ್ತನೇ ದಿನ, ಹಬ್ಬದ ದಿನದಂದು ಅವರು ಯಾವ ರೀತಿಯ ‘ಅಧರ್ಮ’ ಮಾಡುತ್ತಿದ್ದಾರೆ”ಎಂದು ಕಿಡಿ ಕಾರಿದ್ದಾರೆ.

ಭದ್ರತೆಯ ಕಾರಣ ನೀಡಿ ಜೆಪಿ ಇಂಟರ್‌ನ್ಯಾಶನಲ್ ಸೆಂಟರ್‌ಗೆ ಭೇಟಿ ನೀಡುವುದನ್ನು ಅಧಿಕಾರಿಗಳು ತಡೆದ ನಂತರ ನೂರಾರು ಸಮಾಜವಾದಿ ಪಕ್ಷದ ಕಾರ್ಯಕರ್ತರು ಜಮಾಯಿಸಿ ನಿವಾಸದ ಹೊರಗೆ ವಾಹನದ ಮೇಲೆ ಜಯಪ್ರಕಾಶ ನಾರಾಯಣ್ ಅವರ ಪ್ರತಿಮೆಗೆ ಅಖಿಲೇಶ್ ಹಾರ ಹಾಕಿ ಗೌರವ ಸಮರ್ಪಿಸಿದರು.

ಟಾಪ್ ನ್ಯೂಸ್

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

1-noel-aa

Tata Trusts; ಅಧ್ಯಕ್ಷರಾಗಿ ನೋಯೆಲ್ ಟಾಟಾ ಸರ್ವಾನುಮತದಿಂದ ನೇಮಕ

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.