Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?


Team Udayavani, Oct 12, 2024, 9:04 AM IST

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

ಬಳ್ಳಾರಿ: ಜೈಲಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ದರ್ಶನ್ ಗೆ ಆರ್ಥೋಪೆಡಿಕ್ ತಜ್ಞವೈದ್ಯರಿಂದ ತಪಾಸಣೆ ನಡೆಸಲಾಗಿದ್ದು ಇದೀಗ ನ್ಯೂರೋ ಸರ್ಜನ್ ರಿಂದ ದರ್ಶನ್ ತಪಾಸಣೆ ನಡೆಯುತ್ತಿದೆ.

ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನಲೆ ದರ್ಶನ್ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆತರಲಾಗಿದ್ದು ವೈದ್ಯರಿಂದ ತಪಾಸಣೆ ನಡೆಸಲಾಗುತ್ತಿದೆ.

ಕಳೆದ ವಾರ ಅರ್ಥೋಪೆಡಿಕ್ ವೈದ್ಯರು ತಪಾಸಣೆ ಮಾಡಿದ್ದರು ಇದೀಗ ನ್ಯೂರೋ ಸರ್ಜನ್ ಡಾ.ವಿಶ್ವನಾಥ ಅವರಿಂದ ದರ್ಶನ್ ತಪಾಸಣೆ ನಡೆಸಲಾಗುತ್ತಿದೆ.

ಜೈಲಿನ ಅಧಿಕಾರಿಗಳಿಗೆ ವೈದ್ಯಕೀಯ ರಿಪೋರ್ಟ್ ಕೊಡೋ ಮುನ್ನ ನ್ಯೂರೋ ಸರ್ಜನ್ ಪರಿಶೀಲಿಸಬೇಕಿತ್ತು. ನ್ಯೂರೋ ಸರ್ಜನ್ ವರದಿ ಬಳಿಕ ಅರ್ಥೋಪೆಡಿಕ್ ವೈದ್ಯರು ದರ್ಶನ್ ಬೆನ್ನು ನೋವಿನ ಪೂರ್ಣ ವರದಿ ನೀಡಲಿದ್ದಾರೆ. ವೈದ್ಯರು ನೀಡಿದ ವರದಿ ಆಧಾರದ ಮೇಲೆ ದರ್ಶನ್ ಬೆಂಗಳೂರು ಶಿಫ್ಟ್ ಆಗೋ ಬಗ್ಗೆ ನಿರ್ಧಾರವಾಗಲಿದೆ. ವೈದ್ಯರು ನೀಡಿದ ವರದಿ ಕೋರ್ಟ್ ಗೆ ನೀಡಿ ಅಲ್ಲಿಂದ ಅನುಮತಿ ಬಂದ ಬಳಿಕ. ಬೆಂಗಳೂರು ಶಿಫ್ಟ್ ಸಾಧ್ಯತೆ ಹೆಚ್ಚುವರಿ ಸ್ಕ್ಯಾನಿಂಗ್, ಚಿಕಿತ್ಸೆ ಅಥವಾ ಸರ್ಜರಿ ಮಾಡಬೇಕಾದರೆ ಬೆಂಗಳೂರಿಗೆ ಹೋಗೋ ಅನಿವಾರ್ಯ ಇದ್ದರೆ ಮಾತ್ರ ಕೋರ್ಟ್ ಅನುಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

ಟಾಪ್ ನ್ಯೂಸ್

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

7-uv-fusion

UV Fusion: ಋಣವನ್ನು ಎಂದಿಗೂ ಮರೆಯದಿರೋಣ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

6-uv-fusion

UV Fusion: ಸಹವಾಸ ದೋಷ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

15

Wandse: ಬಗ್ವಾಡಿಯ ಮನೆ ಮನೆಗೂ ಶ್ರೀದೇವಿ

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

7-uv-fusion

UV Fusion: ಋಣವನ್ನು ಎಂದಿಗೂ ಮರೆಯದಿರೋಣ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.