Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ


Team Udayavani, Oct 12, 2024, 5:15 PM IST

2

ಗಾಂಧಿನಗರ:‌ ಗೋಡೆ ಕುಸಿದು 7 ಮಂದಿ ಕಟ್ಟಡ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಶನಿವಾರ(ಅ.12ರಂದು) ನಡೆದಿದೆ.

ನಗರದ ಕಾಡಿ ಪಟ್ಟಣದ ಬಳಿಯ ಕಾರ್ಖಾನೆಯೊಂದರ ಟ್ಯಾಂಕ್‌ ವೊಂದಕ್ಕೆ  ಹೊಂಡ ತೋಡುತ್ತಿದ್ದಾಗ ಈ ದುರಂತ ನಡೆದಿರುವುದು ವರದಿಯಾಗಿದೆ.

ಮಧ್ಯಾಹ್ನ 1:45ರ ಸಮಯದಲ್ಲಿ ಹೊಂಡ ತೋಡುತ್ತಿದ್ದಾಗ ಪಕ್ಕದಲ್ಲಿದ್ದ ಖಾಸಗಿ ಕಂಪನಿಯ ಕಟ್ಟಡ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ. ಪರಿಣಾಮ ಹಲವಾರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾ ಅಭಿವೃದ್ಧಿ ಅಧಿಕಾರಿ ಡಾ.ಹಸ್ರತ್ ಜಾಸ್ಮಿನ್ ತಿಳಿಸಿದ್ದಾರೆ.

9-10 ಜನರು ಮಣ್ಣಿನಡಿ ಸಿಕ್ಕಿಬಿದ್ದಿದ್ದಾರೆ. ಅದರಲ್ಲಿ 6 ಶವಗಳನ್ನು ಹೊರತೆಗೆಯಲಾಗಿದೆ. ಇವುಗಳಲ್ಲಿ 19 ವರ್ಷದ ಹುಡುಗನನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಇನ್ನು 2-3 ಮಂದಿ ಮಣ್ಣಿನಡಿ ಸಿಲುಕಿಕೊಂಡಿರುವ ಸಾಧ್ಯತೆಯಿದೆ ಎಂದು ಡಾ ಜಾಸ್ಮಿನ್ ಹೇಳಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆಯಿದೆ ಎಂದು ಮೆಹ್ಸಾನಾ ಪೊಲೀಸ್ ವರಿಷ್ಠಾಧಿಕಾರಿ ತರುಣ್ ದುಗ್ಗಲ್ ಹೇಳಿದ್ದಾರೆ.

 

ಟಾಪ್ ನ್ಯೂಸ್

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

1-ree

India vs Bangladesh; ಸಂಜು ಸ್ಯಾಮ್ಸನ್ ಅಬ್ಬರ: ಚೊಚ್ಚಲ T20 ಅಂತಾರಾಷ್ಟ್ರೀಯ ಶತಕ

10

Mangaluru: ನಿವೃತ್ತ ಕರ್ನಲ್‌ ರತ್ನಕುಮಾರ್‌ ಅಡಪ ನಿಧನ

1-sanju-bg

Bollywood actor; ಸಂಜಯ್ ದತ್ ಕರಾವಳಿ ಭೇಟಿ: ಕಟೀಲಿನಲ್ಲಿ ಪ್ರಾರ್ಥನೆ

Mysore-Press

Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Kharge (2)

Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ

shettar

Hubli ಗಲಭೆ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವುದು ದೊಡ್ಡ ದುರಂತ: ಶೆಟ್ಟರ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NIA (2)

VHP ನಾಯಕನ ಹ*ತ್ಯೆ ಕೇಸ್:ಪಾಕ್ ಉಗ್ರ ವಾಧ್ವಾ ಸಿಂಗ್ ಸೇರಿ 6 ಮಂದಿ ವಿರುದ್ಧ ಚಾರ್ಜ್ ಶೀಟ್

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

Haryana: ಅ.17ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ, ಪ್ರಧಾನಿ ಉಪಸ್ಥಿತಿ

Haryana: ಅ.17ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ, ಪ್ರಧಾನಿ ಉಪಸ್ಥಿತಿ

Assam: ಲುಂಗಿ, ಬೆಡ್ ಶೀಟ್ ಬಳಸಿ ಜೈಲಿನ 20 ಅಡಿ ಎತ್ತರದ ಗೋಡೆ ಜಿಗಿದು 5 ಕೈದಿಗಳು ಎಸ್ಕೇಪ್

Assam: ಲುಂಗಿ, ಬೆಡ್ ಶೀಟ್ ಬಳಸಿ ಜೈಲಿನ 20 ಅಡಿ ಎತ್ತರದ ಗೋಡೆ ಜಿಗಿದು 5 ಕೈದಿಗಳು ಎಸ್ಕೇಪ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

19

Mangaluru: ಲಾರಿ ಅಡಿಗೆ ಬಿದ್ದು ಸ್ಕೂಟರ್‌ ಸವಾರ ಸಾವು

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

17

Women’s T20 World Cup: ಶ್ರೀಲಂಕಾ ವಿರುದ್ಧ ಕಿವೀಸ್‌ಗೆ 8 ವಿಕೆಟ್‌ ಜಯಭೇರಿ

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

Asia TT: ಭಾರತ ಮಹಿಳಾ ಡಬಲ್ಸ್‌ ಜೋಡಿ ಸೆಮೀಸ್‌ಗೆ, ಪದಕ ಖಚಿತ

Asia TT: ಭಾರತ ಮಹಿಳಾ ಡಬಲ್ಸ್‌ ಜೋಡಿ ಸೆಮೀಸ್‌ಗೆ, ಪದಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.