Bantwal: ಬಿ.ಸಿ.ರೋಡಿನ ವ್ಯಕ್ತಿ ಕುಸಿದು ಬಿದ್ದು ಮೃತ್ಯು
Team Udayavani, Oct 12, 2024, 7:54 PM IST
ಬಂಟ್ವಾಳ: ಬಿ.ಸಿ.ರೋಡು ಸಂಚಯಗಿರಿ ನಿವಾಸಿ ವಸಂತ ಆಚಾರ್ಯ (56) ಅ. 11ರ ಬೆಳಗ್ಗೆ ದೇವಸ್ಥಾನವೊಂದರಲ್ಲಿ ಕುಸಿದು ಬಿದ್ದಿದ್ದು ತತ್ಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಬಿ.ಸಿ.ರೋಡು ಬಸ್ ನಿಲ್ದಾಣದ ಬಳಿ ನಂದಿನಿ ಮಿಲ್ಕ್ ಪಾರ್ಲರ್ ಹೊಂದಿದ್ದ ಅವರು ಪತ್ರಿಕೆಗಳನ್ನೂ ಮಾರಾಟ ಮಾಡುವ ಮೂಲಕ ಚಿರಪರಿಚಿತರಾಗಿದ್ದರು. ಬಂಟ್ವಾಳ ತಾಲೂಕು ವಿಶ್ವಕರ್ಮ ಸೇವಾ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿದ್ದರು.
ಅವರ ನಿಧನಕ್ಕೆ ಬಂಟ್ವಾಳ ತಾಲೂಕು ವಿಶ್ವಕರ್ಮ ಸೇವಾ ಸಂಘ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್ ಸರಕಾರದ ಚಾಳಿ: ಪ್ರಹ್ಲಾದ್ ಜೋಶಿ
NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!
Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್; ಚಾಲಕ ಸಾವು
Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್ ಸವಾರ ಪಾರು
Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.