VHP ನಾಯಕನ ಹ*ತ್ಯೆ ಕೇಸ್:ಪಾಕ್ ಉಗ್ರ ವಾಧ್ವಾ ಸಿಂಗ್ ಸೇರಿ 6 ಮಂದಿ ವಿರುದ್ಧ ಚಾರ್ಜ್ ಶೀಟ್
Team Udayavani, Oct 12, 2024, 8:00 PM IST
ಹೊಸದಿಲ್ಲಿ: ಈ ವರ್ಷ ಏಪ್ರಿಲ್ನಲ್ಲಿ ಪಂಜಾಬ್ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ (VHP) ನಾಯಕ ವಿಕಾಸ್ ಪ್ರಭಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ಥಾನ ಮೂಲದ ಬಬ್ಬರ್ ಖಾಲ್ಸಾ ಇಂಟರ್ನ್ಯಾಶನಲ್ನ (BKI) ಮುಖ್ಯಸ್ಥ ವಾಧ್ವಾ ಸಿಂಗ್ ಮತ್ತು ಇತರ ಐವರು ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಆರೋಪಪಟ್ಟಿ ಸಲ್ಲಿಸಿದೆ.
ವಿಕಾಸ್ ಬಗ್ಗ ಎಂದೂ ಕರೆಯಲ್ಪಡುತ್ತಿದ್ದ ಪ್ರಭಾಕರ್ ಅವರನ್ನು 2024 ಏಪ್ರಿಲ್ 13 ರಂದು ಪಂಜಾಬ್ನ ರೂಪನಗರ ಜಿಲ್ಲೆಯ ನಂಗಲ್ನಲ್ಲಿರುವ ಸಿಹಿ ತಿನಿಸುಗಳ ಅಂಗಡಿಯಲ್ಲಿ ಬಿಕೆಐ ಮಾಡ್ಯೂಲ್ಗೆ ಸೇರಿದ ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದರು.
ಎನ್ಐಎ ಚಾರ್ಜ್ಶೀಟ್ನಲ್ಲಿ ಬಿಕೆಐ ಮುಖ್ಯಸ್ಥ ವಾಧ್ವಾ ಸಿಂಗ್ ಅಲಿಯಾಸ್ ಬಬ್ಬರ್, ಇಬ್ಬರು ತಲೆಮರೆಸಿಕೊಂಡಿರುವ ಆರೋಪಿಗಳು ಮತ್ತು ಮೂವರು ಬಂಧಿತ ಆರೋಪಿಗಳನ್ನು ಹತ್ಯೆಯ ಪ್ರಮುಖ ಅಪರಾಧಿಗಳು ಎಂದು ಹೆಸರಿಸಲಾಗಿದೆ ಎಂದು ಎನ್ಐಎ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!
Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು
BSF: ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್; ಹೆರಾಯಿನ್ ವಶಕ್ಕೆ
Tragic: ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ
Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ಮೋಹನ್ ಭಾಗವತ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್ ಸರಕಾರದ ಚಾಳಿ: ಪ್ರಹ್ಲಾದ್ ಜೋಶಿ
NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!
Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್; ಚಾಲಕ ಸಾವು
Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್ ಸವಾರ ಪಾರು
Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.