Udupi; ಗೀತಾರ್ಥ ಚಿಂತನೆ 62 : ಆಯುಕ್ತ ಶಬ್ದದ ಉಗಮ ಗೀತೆಯಲ್ಲಿ


Team Udayavani, Oct 13, 2024, 12:49 AM IST

puttige-2

bhagavad gita, meaning,ಭಗವಂತ,

ಶರೀರವೆಂಬ ರಥದಲ್ಲಿ ಭಗವಂತನನ್ನು ಕುಳ್ಳಿರಿಸಿ ರಥವನ್ನು ಓಡಿಸಿದರೆ ಜಯ ನಿಶ್ಚಿತ ಎನ್ನುವ ಸಂದೇಶವನ್ನು ಗೀತೆಯ 18ನೆಯ ಅಧ್ಯಾಯದ ಕೊನೆಯ ಶ್ಲೋಕ (ಯತ್ರ ಯೋಗೇಶ್ವರಃ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ|)ನೀಡುತ್ತದೆ. ಈ ಮಾತನ್ನು ಹೋಲಿಸುವಂತೆ ಕಾಠಕೋಪನಿಷತ್ತಿನಲ್ಲಿ “ಶರೀರಂ ರಥಮೇವ ಚ’ ಎಂದು ಬಣ್ಣಿಸಲಾಗಿದೆ. “ಶ್ವೇತೈರ್ಹಯೈರ್ಯುಕ್ತೇ’ ಎಂಬಲ್ಲಿರುವ “ಯುಕ್ತ’ ಎಂಬ ಶಬ್ದದ ಅರ್ಥ ಯೋಗದಿಂದ ಸಹಿತನಾದವ. ಕೃಷ್ಣ ಹಲವು ಬಾರಿ “ಯುಕ್ತ’ ಶಬ್ದವನ್ನು ಬಳಸಿದ್ದಾನೆ (ಯುಕ್ತಾಹಾರ ವಿಹಾರಸ್ಯ ಇತ್ಯಾದಿ) ಈ ಶಬ್ದಕ್ಕೆ ಬಹಳ ಮಹತ್ವವಿದೆ. ಕುದುರೆಗಳನ್ನು (ಹಯ) ಇಂದ್ರಿಯಗಳಿಗೆ ಹೋಲಿಸಲಾಗಿದೆ. ಕಟ್ಟಲ್ಪಟ್ಟ ಕುದುರೆಗಳಲ್ಲ, ಸಹಜವಾಗಿ ಇದ್ದ ಕುದುರೆಗಳು. ಹಯಗಳಿಂದ ಅರ್ಹವಾದವು. ಯುಕ್ತವಾದುದು = ಸೂಕ್ತವಾದುದು ಎಂಬರ್ಥದಲ್ಲಿ ಯುಕ್ತವಾದ ಕುದುರೆಗಳೇ ಯುದ್ಧದಲ್ಲಿ ಜಯಶಾಲಿಗಳಾಗಲು ಬೇಕು. ಅವುಗಳಿಗೆ ಯುದ್ಧದಲ್ಲಿ ತರಬೇತಿ ಇರಬೇಕು. ಇಂದ್ರಿಯಗಳಂತೆ ಯದ್ವಾತದ್ವಾ ಓಡುತ್ತಿದ್ದರೆ ಅಂತಹ ಕುದುರೆಗಳಿಂದ ಜಯ ಗಳಿಸುವುದು ಅಸಾಧ್ಯ. ಶ್ವೇತವರ್ಣದ (ಬೆಣ್ಣೆ ಬಣ್ಣದ) ತಾಜಾ ಕುದುರೆಗಳು ಆ ಕಾಲದ ಯುದ್ಧದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದವು. ಈಗಲೂ “ಆಯುಕ್ತರು’ (ಕಮಿಷನರ್‌ ಎಂದು ಕರೆಯುತ್ತಾರೆ) ಎಂಬ ದೊಡ್ಡ ಅಧಿಕಾರವಿರುವ ಹುದ್ದೆ ಇದೆ. ಇದು ಕೃಷ್ಣ ಕೊಟ್ಟ ಬಿರುದು.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

 

ಟಾಪ್ ನ್ಯೂಸ್

Fake-docu

Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?

DK-police

Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

Rain-Agri

Udupi: ಉಭಯ ಜಿಲ್ಲೆಯಲ್ಲಿ ದಿಢೀರ್‌ ಮಳೆ: ರೈತರಲ್ಲಿ ಹೆಚ್ಚಿದ ಆತಂಕ

Kudroli-sanjay-dutt

Mangaluru: ದಸರಾ ಸಂಭ್ರಮ: ಇಂದು ವೈಭವದ ಬೃಹತ್‌ ಶೋಭಾಯಾತ್ರೆ

1-horoscope

Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ

Malpe

Navarathri Holiday: ಸರಣಿ ರಜೆ: ಮಲ್ಪೆ ಬೀಚ್‌, ಸೈಂಟ್‌ಮೇರೀಸ್‌ನಲ್ಲಿ ಜನಸಾಗರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe

Navarathri Holiday: ಸರಣಿ ರಜೆ: ಮಲ್ಪೆ ಬೀಚ್‌, ಸೈಂಟ್‌ಮೇರೀಸ್‌ನಲ್ಲಿ ಜನಸಾಗರ

Malpe: ಮೃತ ದೇಹ ಪತ್ತೆ

Malpe: ಮೃತ ದೇಹ ಪತ್ತೆ

Missing Case: ಉದ್ಯೋಗದ ಸಂದರ್ಶನಕ್ಕೆ ಹೋದ ಯುವಕ ನಾಪತ್ತೆ

Missing Case: ಉದ್ಯೋಗದ ಸಂದರ್ಶನಕ್ಕೆ ಹೋದ ಯುವಕ ನಾಪತ್ತೆ

Malpe: ಕುಸಿದು ಬಿದ್ದು ವ್ಯಕ್ತಿ ಸಾವು

Malpe: ಕುಸಿದು ಬಿದ್ದು ವ್ಯಕ್ತಿ ಸಾವು

3

Hiriydaka: ಹಿರಿಯಡಕ ನಿವಾಸಿ, ಬೆಂಗಳೂರು ಉದ್ಯಮಿ ತೀರ್ಥಳ್ಳಿಯಲ್ಲಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Fake-docu

Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?

DK-police

Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

Rain-Agri

Udupi: ಉಭಯ ಜಿಲ್ಲೆಯಲ್ಲಿ ದಿಢೀರ್‌ ಮಳೆ: ರೈತರಲ್ಲಿ ಹೆಚ್ಚಿದ ಆತಂಕ

Kudroli-sanjay-dutt

Mangaluru: ದಸರಾ ಸಂಭ್ರಮ: ಇಂದು ವೈಭವದ ಬೃಹತ್‌ ಶೋಭಾಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.