Navarathri Holiday: ಸರಣಿ ರಜೆ: ಮಲ್ಪೆ ಬೀಚ್‌, ಸೈಂಟ್‌ಮೇರೀಸ್‌ನಲ್ಲಿ ಜನಸಾಗರ


Team Udayavani, Oct 13, 2024, 7:20 AM IST

Malpe

ಮಲ್ಪೆ: ನವರಾತ್ರಿ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ, ಇನ್ನೊಂದಡೆ ಸರಕಾರಿ, ಖಾಸಗಿ ಸಂಸ್ಥೆಗೆ ನವಮಿ, ವಿಜಯದಶಮಿ, ಎರಡನೇ ಶನಿವಾರ, ರವಿವಾರ ಸರಣಿ ರಜೆ ಇರುವುದರಿಂದಾಗಿ ಜನರು ಕುಟುಂಬ ಸಮೇತರಾಗಿ ಪ್ರವಾಸ ಕೈಗೊಂಡಿದ್ದು, ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ ಕಂಡು ಬರುತ್ತಿದೆ.

3 ದಿನಗಳಿಂದ ಅಪಾರ ಸಂಖ್ಯೆಯಲ್ಲಿ ಮಲ್ಪೆ ಬೀಚ್‌ ಮತ್ತು ಸೈಂಟ್‌ಮೇರಿಸ್‌ ದ್ವೀಪಕ್ಕೆ ಭೇಟಿ ನೀಡಿದ್ದಾರೆ. ಶುಕ್ರವಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದಿದ್ದಾರೆ. ಮುಂಜಾನೆ 6 ಗಂಟೆಯಿಂದ ನೂರಾರು ಪ್ರವಾಸಿ ವಾಹನಗಳು ಮಲ್ಪೆ ಕಡೆಗೆ ಆಗಮಿಸುತ್ತಿದ್ದು, ಜನದಟ್ಟಣೆ ಕಂಡು ಬರುತ್ತಿತ್ತು. ಇದರಿಂದಾಗಿ ಪಾರ್ಕಿಂಗ್‌ ಸ್ಥಳಗಳಲ್ಲಿ ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಉಂಟಾಗಿತ್ತು. ಮುಖ್ಯ ಬೀಚ್‌ನ ರಸ್ತೆ ಬದಿಗಳಲ್ಲಿ ಅಲ್ಲದೆ, ದಕ್ಷಿಣ ದಿಕ್ಕಿನ ಶಿವಪಂಚಾಕ್ಷರಿ ಭಜನ ಮಂದಿರ ಕಡಲತೀರದ ಇಂಟರ್‌ಲಾಕ್‌ ರಸ್ತೆಯಿಂದ ಹನುಮಾನ್‌ ವಿಠೊಬ ಭಜನ ಮಂದಿರದ ರಸ್ತೆಯ ಎರಡೂ ಕಡೆ ಪಾರ್ಕ್‌ ಮಾಡಲಾಗಿತ್ತು.

ವಸತಿ ಗೃಹಗಳಿಗೆ ಭಾರೀ ಬೇಡಿಕೆ
ಸಾಲು ರಜೆಯ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ಧಾರ್ಮಿಕ ಕೇಂದ್ರ, ಪ್ರವಾಸಿತಾಣಗಳ ನಗರಗಳಲ್ಲಿ ವಸತಿ ಗೃಹಗಳ ಸಮಸ್ಯೆ ಎದುರಾಗಿತ್ತು. ಕೆಲವರು ತಿಂಗಳ ಮೊದಲೇ ಹೋಮ್‌ ಸ್ಟೇ ವಸತಿಗೃಹ, ರೆಸಾರ್ಟ್‌ಗಳಲ್ಲಿ ಕೊಠಡಿಯನ್ನು ಕಾದಿರಿಸಿಕೊಂಡಿದ್ದರೆ, ಕೆಲವರು ರೂಮಿಗಾಗಿ ಪರದಾಡುವ ಸ್ಥಿತಿ ಎದುರಾಗಿತ್ತು.

ಟ್ರಾಫಿಕ್‌ ಜಾಮ್‌
ನಿತ್ಯ ಟ್ರಾಫಿಕ್‌ ಜಾಮ್‌ ಸಮಸ್ಯೆಯನ್ನು ಎದುರಿಸುತ್ತಿರುವ ಮಲ್ಪೆ ರಸ್ತೆಯಲ್ಲಿ ಈಗ ಪ್ರವಾಸಿ ಸಂಚಾರದ ವಾಹನದಿಂದಾಗಿ ವಾಹನ ದಟ್ಟಣೆ ಇನ್ನೂ ಹೆಚ್ಚಾಗಿ ಸಮಸ್ಯೆ ಮತ್ತಷ್ಟು ಉಲ್ಬಣಿಸಿತ್ತು. 3 -4 ದಿನಗಳಿಂದ ಆಗಾಗ ಟ್ರಾಫಿಕ್‌ ಜಾಮ್‌ ಉಂಟಾಗಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.

ಜಿಟಿ ಜಿಟಿ ಮಳೆಗೂ ಪ್ರವಾಸಿಗರ ದಂಡು
ಶನಿವಾರ ಬೆಳಗ್ಗೆ ಇದ್ದ ಬಿಸಿಲಿನೊಂದಿಗಿನ ಶುಭ್ರ ವಾತವಾರಣ ಮಧ್ಯಾಹ್ನ 12ರ ಬಳಿಕ ಮಳೆಗೆ ಪರಿವರ್ತನೆಗೊಂಡಿದೆ. ಸಂಜೆಯ ವರೆಗೂ ನಿರಂತರವಾಗಿ ಜಿಟಿ ಜಿಟಿ ಮಳೆ ಬಂದರೂ ಮಲ್ಪೆ ಬೀಚ್‌ಗೆ ಒಂದೇ ಸವನೆ ಹರಿದು ಬರುತ್ತಿರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿಲ್ಲ. ಕೆಲವರು ಸುರಿಯುವ ಮಳೆಗೂ ಮರಳ ದಂಡೆಯಲ್ಲಿ ಕುಳಿತು ಸಮುದ್ರದ ಸೌಂದರ್ಯವನ್ನು ವೀಕ್ಷಿಸಿದರೆ, ಬಹುತೇಕ ಮಂದಿ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿರುವುದು ಕಂಡು ಬಂದಿದೆ.

ಟಾಪ್ ನ್ಯೂಸ್

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

salman-khan

Mumbai: ಬಿಗ್‌ ಬಾಸ್‌ ಶೂಟಿಂಗ್‌ ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ಧಾವಿಸಿದ ಸಲ್ಮಾನ್‌ ಖಾನ್

INDvsBAN: India’s young speedster Mayank Yadav joins the special record club

INDvsBAN: ವಿಶೇಷ ದಾಖಲೆ ಕ್ಲಬ್‌ ಸೇರಿದ ಭಾರತದ ಯುವ ವೇಗಿ ಮಯಾಂಕ್‌ ಯಾದವ್

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-2

Udupi; ಗೀತಾರ್ಥ ಚಿಂತನೆ 62 : ಆಯುಕ್ತ ಶಬ್ದದ ಉಗಮ ಗೀತೆಯಲ್ಲಿ

Malpe: ಮೃತ ದೇಹ ಪತ್ತೆ

Malpe: ಮೃತ ದೇಹ ಪತ್ತೆ

Missing Case: ಉದ್ಯೋಗದ ಸಂದರ್ಶನಕ್ಕೆ ಹೋದ ಯುವಕ ನಾಪತ್ತೆ

Missing Case: ಉದ್ಯೋಗದ ಸಂದರ್ಶನಕ್ಕೆ ಹೋದ ಯುವಕ ನಾಪತ್ತೆ

Malpe: ಕುಸಿದು ಬಿದ್ದು ವ್ಯಕ್ತಿ ಸಾವು

Malpe: ಕುಸಿದು ಬಿದ್ದು ವ್ಯಕ್ತಿ ಸಾವು

3

Hiriydaka: ಹಿರಿಯಡಕ ನಿವಾಸಿ, ಬೆಂಗಳೂರು ಉದ್ಯಮಿ ತೀರ್ಥಳ್ಳಿಯಲ್ಲಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

1-kampli-1

Kampli- ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.