Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ


Team Udayavani, Oct 13, 2024, 7:22 AM IST

1-horoscope

ಮೇಷ: ನಾಳೆಯ ಕುರಿತು ಯೋಚಿಸದೆ ಆರಾಮವಾಗಿರಿ. ದಿನವಿಡೀ ಕೆಲಸ ಕಾರ್ಯಗಳಲ್ಲಿ ಮಗ್ನತೆ. ಸಾಮಾಜಿಕ ವ್ಯವಹಾರಗಳ ಚಿಂತೆ. ಬಂಧುವರ್ಗದವರಿಂದ ಶುಭ ಸಮಾಚಾರ. ಸೇವಾ ಕಾರ್ಯಕ್ರಮಗಳಲ್ಲಿ ಭಾಗಿ.

ವೃಷಭ: ಅನೇಕ ಸಂತೋಷದ ಘಟನೆಗಳು ನಡೆಯುವ ದಿನ. ಸಹೋದ್ಯೋಗಿಗಳೊಡನೆ ಕೌಟುಂಬಿಕ ಸಮ್ಮಿಲನ. ಉದ್ಯಮ ಸ್ಥಾನಕ್ಕೆ ಹೊಸ ವ್ಯವಸ್ಥೆಗೆ ಪ್ರಯತ್ನ. ವಿದೇಶದಲ್ಲಿರುವ ಬಂಧುಗಳೊಡನೆ ದೂರವಾಣಿ ಸಂಭಾಷಣೆ. ಸಾಮಾಜಿಕ ಕಾರ್ಯಕ್ಕೆ ಪ್ರೋತ್ಸಾಹ.

ಮಿಥುನ: ಆಪತ್ತುಗಳಿಂದ ವಿಮೋಚನೆ. ಮನೋಬಲ ವರ್ಧನೆಗೆ ಆಪ್ತರ ಸಹಾಯ. ಧಾರ್ಮಿಕ ನಾಯಕರ ಭೇಟಿ.ಉದ್ಯೋಗಾನ್ವೇಷಿಗಳಿಗೆ ಶುಭಕಾಲ. ಊರಿನ ಶಿವಾಲಯಕ್ಕೆ ಸಂದರ್ಶನ. ಮದುವೆ ಮಾತುಕತೆಗಾಗಿ ಪ್ರಯಾಣ.

ಕರ್ಕಾಟಕ: ಸಾಮಾಜಿಕ ರಂಗದ ಚಟುವಟಿಕೆ ಗಳಲ್ಲಿ ಆಸಕ್ತಿ. ಸಿವಿಲ್‌ ಎಂಜಿನಿಯರ್‌ಗೆ ಕೆಲಸದ ಒತ್ತಡವಸ್ತ್ರ ಹಾಗೂ ಖಾದ್ಯವಸ್ತು ವ್ಯಾಪಾ ರಿಗಳಿಗೆ ಲಾಭ. ಊರಿನ ದೇವಾಲಯಕ್ಕೆ ಭೇಟಿ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ

ಸಿಂಹ: ವಿರಾಮದ ದಿನವಾದರೂ ಸಹಚರ ರನ್ನು ಕ್ರಿಯೆಯಲ್ಲಿ ತೊಡಗಿಸುವ ಹುಮ್ಮಸ್ಸು. ಲೇವಾದೇವಿ ವ್ಯವಹಾರದಲ್ಲಿ ಅತ್ಯಲ್ಪ ಲಾಭ. ಅವಿವಾ ಹಿತರಿಗೆ ಶೀಘ್ರ ವಿವಾಹ. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.

ಕನ್ಯಾ: ಚಿತ್ತಚಾಂಚಲ್ಯದಿಂದ ಮುಕ್ತರಾಗಿರಿ. ಉದ್ಯೋಗ ಬದಲಾವಣೆ ಸಂಭವ. ಪಶುಪಾಲನೆ, ಹೈನುಗಾರಿಕೆಯಿಂದ ಪ್ರಯೋಜನ. ದಂಪತಿಗಳ ನಡುವೆ ಸಾಮರಸ್ಯ ವೃದ್ಧಿ. ಎಲ್ಲರಿಗೂ ಆನಂದ, ಆರೋಗ್ಯಗಳ ಅನುಭವ.

ತುಲಾ: ಹಿರಿಯರಿಂದ ಸಕಾಲದಲ್ಲಿ ಧೈರ್ಯ ವಚನ. ಆಪ್ತಮಿತ್ರರ ಭೇಟಿಯಿಂದ ಸಮಾಧಾನ. ಗೃಹೋದ್ಯಮದ ಕ್ಷೇತ್ರಕ್ಕೆ ಪದಾರ್ಪಣೆಗೈಯುವ ನಿರ್ಧಾರ. ಭಾವನೆಗಳನ್ನು ಬರೆದಿಡುವುದರಿಂದ ಮನಸ್ಸು ಹಗುರ. ವಿನಾಯಕನ ಕ್ಷೇತ್ರ ಸಂದರ್ಶನ.

ವೃಶ್ಚಿಕ: ಸಾರ್ಥಕ ಬದುಕಿನ ಆನಂದ. ಬಂಧುವರ್ಗದವರಿಗೆ ಸಕಾಲಿಕ ಸಹಾಯ. ಪಿತ್ರಾರ್ಜಿತ ಕೃಷಿಭೂಮಿಯ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ರೋಗಿಗಳಿಗೆ ಸಾಂತ್ವನ ಹೇಳಲು ಆಸ್ಪತ್ರೆಗೆ ಭೇಟಿ.

ಧನು: ಕ್ರಿಯಾಶೀಲತೆಯ ಮೂಲಕ ಯಶಃಪ್ರಾಪ್ತಿ. ಪರೋಪಕಾರ ಗುಣದಿಂದ ಸಮಾಜದಲ್ಲಿ ಗೌರವದ ಸ್ಥಾನ. ಒಡೆದ ಮನಸ್ಸುಗಳನ್ನು ಬೆಸೆದ ತೃಪ್ತಿ. ಆಸ್ಪತ್ರೆ, ಅನಾಥಾಶ್ರಮಗಳಿಗೆ ಭೇಟಿ, ನೊಂದವರಿಗೆ ಸಾಂತ್ವನ.

ಮಕರ: ಉದ್ಯೋಗದ ಜಂಜಾಟಗಳಿಗೆ ವಿರಾಮ. ಹೊಸ ಉದ್ಯೋಗ ಅರಸುವ ಕಾರ್ಯ ಮುಂದುವರಿಕೆ. ಅಂಚೆ ಮೂಲಕ ಶಿಕ್ಷಣ ಪ್ರಗತಿಯಲ್ಲಿ. ತಾಯಿಯ ಕಡೆಯ ಬಂಧುಗಳ ಆಗಮನ. ವಸ್ತ್ರ, ಆಭರಣ, ಶೋಕಿವಸ್ತು ವ್ಯಾಪಾರಿಗಳಿಗೆ ಲಾಭ.

ಕುಂಭ: ಉದ್ಯಮದ ಹೊಸ ಉತ್ಪನ್ನಗಳ ಪ್ರಚಾರಕ್ಕೆ ಕ್ರಮ. ಬರಬೇಕಾದ ಬಾಕಿ ಕೈಸೇರಿದ ಸಮಾಧಾನ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ. ವಿವಿಧ ಬಗೆಯ ಸಮಾಜ ಸೇವಾ ಕಾರ್ಯಗಳ ಮುಂದುವರಿಕೆ. ಅವಿವಾಹಿತರಿಗೆ ವಿವಾಹ ಯೋಗ.

ಮೀನ: ಸಂತೃಪ್ತಿಯೊಂದಿಗೆ ವಿರಾಮ ಆಚರಣೆ. ಸಮಾಜದ ಹಿರಿಯರ ಸಮ್ಮಾನಕ್ಕೆ ಸಿದ್ಧತೆ. ಕೃಷಿಭೂಮಿಯಲ್ಲಿ ಕೈಗೊಂಡ ಪ್ರಯೋಗ ಪ್ರಗತಿಯಲ್ಲಿ. ಕುಟುಂಬದ ವ್ಯವಹಾರದ ಸಂಬಂಧ ದೂರ ಪ್ರಯಾಣ ಸಾಧ್ಯ. ಅಸಹಾಯಕರ ಸಹಾಯದ ಕರೆಗೆ ಸ್ಪಂದನ.

ಟಾಪ್ ನ್ಯೂಸ್

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

salman-khan

Mumbai: ಬಿಗ್‌ ಬಾಸ್‌ ಶೂಟಿಂಗ್‌ ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ಧಾವಿಸಿದ ಸಲ್ಮಾನ್‌ ಖಾನ್

INDvsBAN: India’s young speedster Mayank Yadav joins the special record club

INDvsBAN: ವಿಶೇಷ ದಾಖಲೆ ಕ್ಲಬ್‌ ಸೇರಿದ ಭಾರತದ ಯುವ ವೇಗಿ ಮಯಾಂಕ್‌ ಯಾದವ್

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಜೀವನೋತ್ಸಾಹ ಉಳಿಸಿಕೊಳ್ಳಲು ಶ್ರಮ, ವ್ಯಾಪಾರಿಗಳಿಗೆ ಪೈಪೋಟಿಯಿಂದ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ಸಂತೋಷದ ವಾತಾವರಣ

Dina Bhavishya

Daily Horoscope; ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ…

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

1-kampli-1

Kampli- ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.