INDvsBAN: ವಿಶೇಷ ದಾಖಲೆ ಕ್ಲಬ್‌ ಸೇರಿದ ಭಾರತದ ಯುವ ವೇಗಿ ಮಯಾಂಕ್‌ ಯಾದವ್


Team Udayavani, Oct 13, 2024, 10:21 AM IST

INDvsBAN: India’s young speedster Mayank Yadav joins the special record club

ಹೈದರಾಬಾದ್‌: ಬಾಂಗ್ಲಾದೇಶ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರನ್‌ ರಾಶಿ ಹರಿದು ಬಂದಿದೆ. ಭಾರತವು ದಾಖಲೆಯ ರನ್‌ ಬಾರಿಸಿದೆ. ಇದೇ ವೇಳೆ ಟೀಂ ಇಂಡಿಯಾದ ಯುವ ಬೌಲರ್ ಮಯಾಂಕ್ ಯಾದವ್ (Mayank Yadav) ಸಾಧನೆಯೊಂದಿಗೆ ಭಾರತದ ಬೌಲರ್‌ಗಳ ವಿಶೇಷ ಕ್ಲಬ್‌ಗೆ ಸೇರಿಕೊಂಡರು.

ಮೊದಲ ಇನಿಂಗ್ಸ್‌ನಲ್ಲಿ ಭಾರತದ ಆಟಗಾರರು ಬೌಂಡರಿಗಳ ಸುರಿಮಳೆಗೈದರು. ಹೈದರಾಬಾದ್‌ ನಲ್ಲಿ ಭಾರತವು ಆರು ವಿಕೆಟ್‌ ಕಳೆದುಕೊಂಡು 297 ರನ್‌ ಮಾಡುವುದರೊಂದಿಗೆ ಅಂತಾರಾಷ್ಟ್ರೀಯ ಟಿ20 ಗಳಲ್ಲಿ ಎರಡನೇ ಅತಿ ಹೆಚ್ಚು ಸ್ಕೋರ್ ಮಾಡಿದ ದಾಖಲೆ ಬರೆಯಿತು. ಬಾಂಗ್ಲಾದೇಶ 20 ಓವರ್‌ ಗಳಲ್ಲಿ ಏಳು ವಿಕೆಟ್‌ ಗೆ 164 ರನ್‌ ಸೀಮಿತವಾದ ನಂತರ ಭಾರತ 133 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

ಮಯಾಂಕ್ ಅವರ ವೇಗವು ಬಾಂಗ್ಲಾದೇಶವು ರೆಕ್ಕೆಗಳನ್ನು ಹರಡುವ ಬಗ್ಗೆ ಯೋಚಿಸುವ ಮೊದಲೇ ಕತ್ತರಿಸಿತು. ಬಾಂಗ್ಲಾ ಇನ್ನಿಂಗ್ಸ್‌ನ ಮೊದಲ ಬಾಲ್‌ ನಲ್ಲಿ, 22 ವರ್ಷ ವಯಸ್ಸಿನ ಪರ್ವೇಜ್ ಹೊಸೈನ್ ಎಮೋನ್ ಅವರನ್ನು  ಮಯಾಂಕ್ ಯಾದವ್‌ ಔಟ್‌ ಮಾಡಿದರು.

ಇನ್ನಿಂಗ್ಸ್‌ ನ ಮೊದಲ ಎಸೆತದಲ್ಲಿಯೇ ಎಮೊನ್‌ ಅವರು ರಿಯಾನ್‌ ಪರಾಗ್‌ ಅವರಿಗೆ ಕ್ಯಾಚಿತ್ತು ಹೊರನಡೆದರು. ಒಟ್ಟು ನಾಲ್ಕು ಓವರ್‌ ಬೌಲಿಂಗ್‌ ಮಾಡಿದ ಮಯಾಂಕ್‌ ಯಾದವ್‌ 32 ರನ್‌ ನೀಡಿ ಎರಡು ವಿಕೆಟ್‌ ಕಿತ್ತರು.

ಟಿ20ಐ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ವಿಕೆಟ್ ಪಡೆಯುವ ಮೂಲಕ ಮಯಾಂಕ್ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಬೌಲರ್ ಆದರು.

ಅವರು ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್ ಮತ್ತು ಭುವನೇಶ್ವರ್ ಕುಮಾರ್ ಒಳಗೊಂಡಿರುವ ವಿಶೇಷ ಕ್ಲಬ್‌ ಗೆ ಸೇರಿದರು. “ಸ್ವಿಂಗ್ ಮಾಸ್ಟರ್” ಎಂದು ಕರೆಯಲ್ಪಡುವ ಭುವನೇಶ್ವರ್ ಕುಮಾರ್ ಅವರು ತಮ್ಮ ವೃತ್ತಿಜೀವನದಲ್ಲಿ ಮೂರು ಬಾರಿ ಸಾಧನೆ ಮಾಡಿದ್ದಾರೆ.

ಹೈದರಾಬಾದ್‌ ನಲ್ಲಿ ಶನಿವಾರ ರಾತ್ರಿ ಉರುಳಿದ ದಾಖಲೆ ಇದೊಂದೇ ಅಲ್ಲ. ಸಂಜು ಸ್ಯಾಮ್ಸನ್ ಅವರು ಟಿ20ಐ ಶತಕ ಗಳಿಸಿದ ಮೊದಲ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ಆಗಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.