Bengaluru: ಫೋಟೋ ಕ್ಲಿಕ್ಕಿಸುವಾಗ ಅಡ್ಡ ಬಂದ ಎಚ್ಎಎಲ್ ನೌಕರನ ಮೇಲೆ ಹಲ್ಲೆ
Team Udayavani, Oct 13, 2024, 12:31 PM IST
ಬೆಂಗಳೂರು: ಫೋಟೋ ತೆಗೆಯುವಾಗ ಅಡ್ಡ ಬಂದ ಎಚ್ಎಎಲ್ ಉದ್ಯೋಗಿಗೆ ಹಲ್ಲೆ ಮಾಡಿ ರುವ ಆರೋಪಿ ವಿರುದ್ಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್ಎಎಲ್ ಡಿಫೆನ್ಸ್ ವಿಭಾಗದ ಟೆಕ್ನಿಷಿಯನ್ ರವಿ ಕಿರಣ್ ಹಲ್ಲೆಗೊಳ ಗಾದವರು. ಸೆ.29 ರಂದು ಮಧ್ಯಾಹ್ನ ರವಿ ಕಿರಣ್ ಕಬ್ಬನ್
ಪಾರ್ಕ್ಗೆ ಬಂದಿ ದ್ದರು. ಉತ್ತರ ಭಾರತದ ವ್ಯಕ್ತಿಯೊಬ್ಬ ಫೋಟೋ ತೆಗೆ ಯುವಾಗ ಅಡ್ಡವಾಗಿ ರವಿಕಿರಣ್ ಹೋಗಿದ್ದರು. ಫೋಟೋ ತೆಗೆಯುವಾಗ ಅಡ್ಡ ಬಂದ ರವಿಕಿರಣ್ ಅವರನ್ನು ಉತ್ತರ ಭಾರತದ ವ್ಯಕ್ತಿ ಪ್ರಶ್ನಿಸಿ ನಿಂದಿಸಿದ್ದ. ಸಾಲದಕ್ಕೆ ಪಾರ್ಕ್ ನಿಮ್ಮ ಅಪ್ಪಂದ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ರವಿಕಿರಣ್ ಮೇಲೆ ಹಲ್ಲೆ ನಡೆಸಿದ್ದ. ಇತ್ತ ರವಿಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಬ್ಬನ್ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ
Threat: ನಿನ್ನ ಪತ್ನಿ ಸರಿಯಾಗಿ ಬಟ್ಟೆ ಹಾಕದಿದ್ದರೆ ಆ್ಯಸಿಡ್ ಎರಚುವೆ: ಕಿಡಿಗೇಡಿ ಬೆದರಿಕೆ
Arrested: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ
Missing Case: 20 ಲಕ್ಷ ರೂ. ಸಾಲ ಮಾಡಿ ಮನೆ ತೊರೆದ ಬ್ಯಾಂಕ್ ಉದ್ಯೋಗಿ
Fake Facebook Account: ಬಿಬಿಎಂಪಿ ಆಯುಕ್ತರ ಹೆಸರಲ್ಲಿ ಫೇಸ್ಬುಕ್ ಖಾತೆ ನಕಲಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress: ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಉಸ್ತುವಾರಿಗಳ ನೇಮಕ
Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ
Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ
Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..ಕಮೆಂಟ್ ಮಾಡಿದವರಿಗೆ ಎಂಜಾಯ್ ಮಾಡಿ ಎಂದ ನಟಿ
Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.