Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

ಬಾಗಿದ ಕಂಬಗಳು ಗ್ರಾಮಸ್ಥರಲ್ಲಿ ಆತಂಕ

Team Udayavani, Oct 13, 2024, 4:35 PM IST

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

ಹಗರಿಬೊಮ್ಮನಹಳ್ಳಿ : ತಾಲೂಕಿನ ಕೋಳಿ ತಾಂಡಾ (ಶ್ರೀರಾಮನಗರ )ಗ್ರಾಮದಲ್ಲಿ ವಿದ್ಯುತ್ ಕಂಬಗಳು ಬಾಗಿದ್ದು ಒಂದೆಡೆಯಾದರೆ ಇನ್ನು ಕೆಲ ಕಂಬಗಳಲ್ಲಿ ಕಬ್ಬಿಣದ ರಾಡುಗಳು ಕಾಣುತ್ತಿವೆ. ಜೊತೆಗೆ ಕಂಬಗಳ ಕೆಳಗಡೆ ಇರುವ ವಿದ್ಯುತ್ ತಂತಿರುವ ಪೆಟ್ಟಿಗೆಗಳು ಮುಚ್ಚಳಿಕೆ ಇಲ್ಲದಿರುವುದನ್ನು ಕಾಣಬಹುದಾಗಿದೆ.

ಜಯ ಕರ್ನಾಟಕ ಸಂಘಟನೆಯ ಗ್ರಾಮ ಘಟಕದ ಅಧ್ಯಕ್ಷ ಆರ್ ಪ್ರಕಾಶ್ ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿ, ಜೆಸ್ಕಾಂ ಇಲಾಖೆಯ ಸೆಕ್ಷನ್ ಆಫೀಸರ್ ಗೆ ಸೇರಿದಂತೆ ಕಚೇರಿಯಲ್ಲಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರ ಸಮಸ್ಯೆಯನ್ನು ಬಗೆಹರಿಸಲು ತಿಳಿಸಿದರೆ ಇಲ್ಲಿನ ಸೆಕ್ಷನ್ ಆಫೀಸರ್ ಯಮುನಪ್ಪ ಇವರು ನಮ್ಮ ಬಳಿ ಮಾತನಾಡಿ ಜಸ್ಕಾಂ ಇಲಾಖೆ ಬಡತನದಲ್ಲಿದೆ ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ದುರಸ್ಥಿ ಕಾರ್ಯ ಮಾಡಲಾಗುವುದಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾರೆ.

ಸಾರ್ವಜನಿಕರ ಅಧಿಕಾರಿಗಳು ಇಂತಹ ಉತ್ತರದಿಂದ ಬೇಸರವಾಗಿದೆ ವಿದ್ಯುತ್ ಕಂಬಗಳಲ್ಲಿ 11 ಕೆ ವಿ ಇರುತ್ತದೆ ನಾಲ್ಕರಿಂದ ಐದು ವಿದ್ಯುತ್ ತಂತಿಗಳಿರುವ ಸುಮಾರು ಹನ್ನೊಂದು ಸಾವಿರ ವೋಲ್ಟೇಜ್ ವಿದ್ಯುತ್ ಹರಿಯುತ್ತಿರುವುದು ಕಾಣಬಹುದು, ಮುಂದಾಗುವ ದುಷ್ಪರಿಣಾಮಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ.ಮಳೆಗಾಲವಿದೆ ಅಲ್ಲಲ್ಲಿ ಕಂಬಗಳು ಬಾಗಿವೆ ಜೊತೆಗೆ ಟಿಸಿಗಳ ಸ್ವಚ್ಛತೆ ಇಲ್ಲದಿರುವುದು ಕಾಣಬಹುದಾಗಿದೆ. ವಿದ್ಯುತ್ ಪರಿವರ್ತಕಗಳಿಗೆ ಗಿಡಗಂಟೆಗಳು ಮುತ್ತಿಕ್ಕಿವೆ ನಿರ್ವಹಣೆಯನ್ನು ಸರಿಯಾಗಿ ಮಾಡಿ ಎಂದು ಮನವಿ ಮಾಡಿದ್ದೇವೆ ಕೂಡಲೇ ಅಧಿಕಾರಿಗಳು ಶೀಘ್ರ ದುರಸ್ಥಿ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Dubai-N1

Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

12-crime

Hagaribommanahalli: ಅನೈತಿಕ ಸಂಬಂಧ: ಯುವಕನ ಬರ್ಬರ ಕೊಲೆ; ಆರೋಪಿ ಪೊಲೀಸರಿಗೆ ಶರಣು

12-hosapete

Hosapete ರೋಟರಿ ಕ್ಲಬ್ ನೂತನ ಸಭಾಂಗಣಕ್ಕೆ ರತನ್ ಟಾಟಾ ಹೆಸರು

7-vijayanagara

Vijayanagara: ಒಂದೇ ಹಗ್ಗದಲ್ಲಿ ನೇಣಿಗೆ ಶರಣಾದ ಯುವಕ-ಯವತಿ

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

Zameer Ahmed Khan; ವಕ್ಫ್ ಆಸ್ತಿ ಯಾರಪ್ಪನದ್ದೂ ಅಲ್ಲ; ದೇವರದ್ದು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.