Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

ಆಯ್ಕೆ ಸಮಿತಿ ನಿರ್ಧಾರದ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ ಪಾಕ್ ಆಟಗಾರ.. ಕೆಂಗಣ್ಣಿಗೆ ಗುರಿ

Team Udayavani, Oct 13, 2024, 7:17 PM IST

1-reee

ಇಸ್ಲಾಮಾಬಾದ್ : ಪಾಕಿಸ್ಥಾನ ಕ್ರಿಕೆಟ್ ಲೋಕದಲ್ಲಿ ಸದ್ಯ ಭಾರೀ ಕೋಲಾಹಲದ ಸ್ಥಿತಿ ನಿರ್ಮಾಣವಾಗಿತ್ತು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಬಾಬರ್ ಅಜಮ್ (Babar Azam) ಅವರನ್ನು ಕೈ ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಪಾಕ್ ಕ್ರಿಕೆಟಿಗ ಫಖರ್ ಜಮಾನ್( Fakhar Zaman) ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಫಖರ್ ಜಮಾನ್ ”ಬಾಬರ್ ಆಜಮ್ ಅವರನ್ನು ಕೈಬಿಡುವ ಕುರಿತಾಗಿ ಸಂಬಂಧಿಸಿದ್ದಾಗಿದ್ದು 2020 ಮತ್ತು 2023 ರ ನಡುವೆ ವಿರಾಟ್ ಕೊಹ್ಲಿ ಕ್ರಮವಾಗಿ 19.33, 28.21, ಮತ್ತು 26.50 ರ ಸರಾಸರಿಯಲ್ಲಿದ್ದಾಗ ಭಾರತ ಅವರನ್ನು ಬೆಂಚ್ ಮಾಡಲಿಲ್ಲ.ನಾವು ನಮ್ಮ ಪ್ರೀಮಿಯರ್ ಬ್ಯಾಟ್ಸ್‌ಮನ್ ಅನ್ನು ಬದಿಗಿಡಲು ಪರಿಗಣಿಸುತ್ತಿದ್ದರೆ, ವಾದಯೋಗ್ಯವಾಗಿ ಪಾಕಿಸ್ಥಾನ ಇದುವರೆಗೆ ನಿರ್ಮಿಸಿದ ಅತ್ಯುತ್ತಮ, ತಂಡಕ್ಕೆ ಅತ್ಯಂತ ಆಳವಾದ ನಕಾರಾತ್ಮಕ ಸಂದೇಶವನ್ನು ಕಳುಹಿಸಿದಂತಾಗುತ್ತದೆ. ಪ್ಯಾನಿಕ್ ಬಟನ್ ಒತ್ತುವುದನ್ನು ತಪ್ಪಿಸಲು ಇನ್ನೂ ಸಮಯವಿದೆ; ನಮ್ಮ ಪ್ರಮುಖ ಆಟಗಾರರನ್ನು ದುರ್ಬಲಗೊಳಿಸುವ ಬದಲು ಅವರನ್ನು ರಕ್ಷಿಸಲು ನಾವು ಗಮನಹರಿಸಬೇಕು” ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಪಾಕ್ ಆಯ್ಕೆ ಸಮಿತಿ ಮೂಲಗಳು ಫಖರ್ ಅವರ ಧ್ವನಿಯನ್ನು ವಿವಾದ ರೂಪದಲ್ಲಿ ಪರಿಗಣಿಸಿವೆ. ಹೊಸದಾಗಿ ಸೇರ್ಪಡೆಗೊಂಡ ಆಯ್ಕೆಗಾರರಲ್ಲಿ ಒಬ್ಬರಾದ ಮಾಜಿ ನಾಯಕ ಅಜರ್ ಅಲಿ ಶನಿವಾರ ಬಾಬರ್ ಅವರೊಂದಿಗೆ ಸುದೀರ್ಘವಾಗಿ ಮಾತನಾಡಿದ್ದಾರೆ ಮತ್ತು ಎರಡು ಟೆಸ್ಟ್‌ಗಳಿಗೆ ಅವರಿಗೆ ವಿಶ್ರಾಂತಿ ನೀಡುವ ನಿರ್ಧಾರವನ್ನು ಅವರಿಗೆ ವಿವರಿಸಿದ್ದಾರೆ ಎಂದು ಹೇಳಿದೆ.

“ಪಾಕಿಸ್ಥಾನ ಕ್ರಿಕೆಟ್‌ನ ಭವಿಷ್ಯ ಮತ್ತು ಯೋಜನೆಯಲ್ಲಿ ಅವರು ಅವಿಭಾಜ್ಯ ಅಂಗವಾಗಿ ಉಳಿದಿದ್ದಾರೆ” ಎಂದು ಬಾಬರ್‌ ಅವರಿಗೆ ಅಜರ್ ಸ್ಪಷ್ಟಪಡಿಸಿದ್ದಾರೆ” ಎಂದು ಮೂಲಗಳು ತಿಳಿಸಿವೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ಥಾನ ಹೀನಾಯವಾಗಿ ಸೋತ ನಂತರ ಏಕಾಏಕಿ ಬಾಬರ್ ಅಜಂ ಅವರನ್ನು ತಂಡದಿಂದ ಹೊರಗಿಡುವ ನಿರ್ಧಾರ ಪಾಕ್ ಕ್ರಿಕೆಟ್ ನಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Dubai-N1

Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

50th year for Bengaluru Chinnaswamy stadium

Bengaluru Chinnaswamy stadium; ಟೆಸ್ಟ್‌ ಆತಿಥ್ಯಕ್ಕೆ 50 ವರ್ಷ; ಟೆಸ್ಟ್‌ ಸಂಖ್ಯೆ 25

Test; ಭಾರತ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಸರಣಿ: ಪ್ರಕೃತಿ ಸಹಕರಿಸಿದರೆ ಬೆಂಗಳೂರು ಪಂದ್ಯ

Test; ಭಾರತ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಸರಣಿ: ಪ್ರಕೃತಿ ಸಹಕರಿಸಿದರೆ ಬೆಂಗಳೂರು ಪಂದ್ಯ

Hockey auction: Udita is an expensive player

Hockey auction: ಉದಿತಾ ದುಬಾರಿ ಆಟಗಾರ್ತಿ

PAKvsENG: Kamran Ghulam’s century that troubled Babar Azam

PAKvsENG: ಬಾಬರ್‌ ಅಜಂಗೆ ಸಂಕಷ್ಟ ತಂದ ಕಮ್ರಾನ್‌ ಘುಲಾಂ ಶತಕ

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.