Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು
Team Udayavani, Oct 13, 2024, 9:45 PM IST
ಕಾರ್ಕಳ: ಪರವಾನಿಗೆ ರಹಿತ ಅಕ್ರಮ ಮರಳು ಸಾಗಾಟ ನಡೆಸಿದ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಡ್ಕೂರು ಗ್ರಾಮದ ವಿದ್ಯಾವರ್ಧಕ ಕಾಲೇಜು ಬಳಿ ಜಾರಿಗೆಕಟ್ಟೆ ಕಡೆಯಿಂದ ಮುಂಡ್ಕೂರು ಕಡೆಗೆ ಅಜಯ್ ಎಂಬಾತ ಟಿಪ್ಪರ್ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಾಲಕ ಮುಂಡ್ಕೂರು ಮಹಾಬಲ ಅವರ ಸೂಚನೆಯಂತೆ ಮೂಲ್ಕಿ ತಾಲೂಕು ಉಳೆಯಪಾಡಿಯಿಂದ 2 ಟನ್ ಮರಳನ್ನು ಕದ್ದು ಆರೋಪಿ ಸಾಗಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.