BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ


Team Udayavani, Oct 13, 2024, 9:33 PM IST

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ದಲ್ಲಿ ಮಹಿಳಾ ಸ್ಪರ್ಧಿಗಳಿಗೆ ತೊಂದರೆ ಆಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ಬಿಗ್ ಬಾಸ್ ಆಯೋಜಕರಿಗೆ ಮಹಿಳಾ ಆಯೋಗ ಪತ್ರ ಬರೆದಿತ್ತು.

ಈ ಬಗ್ಗೆ ಕಿಚ್ಚ ಸುದೀಪ್ ಅವರೇ ಸ್ವತಃ ಕಾರ್ಯಕ್ರಮ ನಿರೂಪಣೆ ಮಾಡುವಾಗ ಮಹಿಳಾ ಸ್ಪರ್ಧಿಗಳಿಗೆ ಹೇಳಿದ್ದಾರೆ.

ಇದಕ್ಕೆ ತಮಗೆ ಇದುವರೆಗೆ ಬಿಗ್ ಬಾಸ್ ಮನೆಯಲ್ಲಿ ಯಾವ ತೊಂದರೆಯೂ ಆಗಿಲ್ಲ. ನೀರು, ವಾಶ್ ರೂಮ್ ಬಳಕೆ ಮಹಿಳೆಯರಿಗೆ ಮುಖ್ಯವಾಗಿ ಬೇಕಾಗುತ್ತದೆ. ಇದನ್ನು ಬಿಗ್ ಬಾಸ್ ನಮಗೆ ಯಾವ ಅಡೆತಡೆ ಇಲ್ಲದೆಯೇ ಕಲ್ಪಿಸಿದೆ. ಹೊರಗಡೆ ಹೇಗೆ ಇದು ಟೆಲಿಕಾಸ್ಟ್ ಆಗಿದೆ ಎನ್ನುವುದು ಗೊತ್ತಿಲ್ಲ. ಆದರೆ ಬಿಗ್ ಬಾಸ್ ಮನೆಯಲ್ಲಿ ನಮಗೆ ಯಾವುದೇ ತೊಂದರೆ ಆಗಿಲ್ಲವೆಂದು ಮಹಿಳಾ ಸ್ಪರ್ಧಿಗಳು ಸ್ಪಷ್ಟನೆ ನೀಡಿದ್ದಾರೆ.

ದೂರಿನಲ್ಲಿ ಏನಿದೆ?:
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಅವರು,  ಮಾನವಕ ಹಕ್ಕು ಆಯೋಗಕ್ಕೆ ಪತ್ರ ಬರೆದು ಬಿಗ್​ಬಾಸ್ ಮನೆಯಲ್ಲಿ ಮಾನವ ಹಕ್ಕಿನ ಉಲ್ಲಂಘನೆ ಆಗುತ್ತಿದೆ ಎಂದು ದೂರು ನೀಡಿದ್ದರು.

ಪೌಷ್ಟಿಕ ಆಹಾರ, ಶೌಚಾಲಯ ವ್ಯವಸ್ಥೆಯನ್ನು ಸಹ ನೀಡದೆ ಮಾನವ ಹಕ್ಕು ಉಲ್ಲಂಘನೆ ಮಾಡಲಾಗಿದೆ ಎಂದು ನಾಗಲಕ್ಷ್ಮಿ ಆರೋಪ ಮಾಡಿದ್ದರು.

ಕೆಲ ಸ್ಪರ್ಧಿಗಳು ಪರಸ್ಪರ ಜಗಳವಾಡುವ ಭರದಲ್ಲಿ ಮಹಿಳಾ ಸ್ಪರ್ಧಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಈ ಕಾರಣದಿಂದ ಮಹಿಳಾ ಆಯೋಗದ ಅಧ್ಯಕ್ಷೆ ಪೊಲೀಸರಿಗೂ ಪತ್ರ ಬರೆದಿದ್ದರು.

ಪೊಲೀಸರಿಂದ ನೋಟಿಸ್:
ಇದೀಗ ಮಹಿಳಾ ಆಯೋಗ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಠಾಣೆ ಪೊಲೀಸರು ಬಿಗ್‌ ಬಾಸ್‌ ಆಯೋಜಕರಿಗೆ ನೊಟೀಸ್‌ ನೀಡಿದ್ದಾರೆ.

ಟಾಪ್ ನ್ಯೂಸ್

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

DK-Shivakumar

Hubballi: ಬಿಜೆಪಿ ವಾಪಸ್‌ ಪಡೆದ ಕೇಸ್‌ ಪಟ್ಟಿ ಕೊಡುತ್ತೇವೆ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

isrel netanyahu

Ratan Tata ನಿಧನಕ್ಕೆ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂತಾಪ

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

isrel netanyahu

Ratan Tata ನಿಧನಕ್ಕೆ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂತಾಪ

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.