Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ
Team Udayavani, Oct 14, 2024, 6:47 AM IST
ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆ ದೇವರಾಯನದುರ್ಗ ಬೆಟ್ಟದ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ ಎಂದು ದೊಡ್ಡಬಳ್ಳಾಪುರ ಜೇಡ ತಜ್ಞ ವೈ.ಟಿ. ಲೋಹಿತ್ ತಿಳಿಸಿದ್ದಾರೆ.
ಹೊಸ ಜೀನಸ್ ವರ್ಗಕ್ಕೆ ಸೇರಿದ ಈ ಜೇಡಕ್ಕೆ “ತೆಂಕಣ ಜಯಮಂಗಲಿ’ ಎಂದು ಕನ್ನಡದಲ್ಲಿ ಹೆಸರಿಸಲಾಗಿದೆ. ಸಂಶೋಧನ ವಿಜ್ಞಾನಿಗಳ ತಂಡ ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ ಲಾಬ್ ನೆರವಿನಿಂದ ಅಂತಾರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ ಜೊಕೇಸ್ನಲ್ಲಿ ನಮ್ಮ ಸಂಶೋಧನಾ ಬರಹದ ಮೂಲಕ ಜಗತ್ತಿಗೆ ಈ ಜೇಡವನ್ನು ಪರಿಚಯಿಸಿದ್ದಾರೆ. ಈಗಾಗಲೇ ಇರುವ ಜೇಡಗಳ ಡಿಎನ್ಗೂ ತೆಂಕಣ ಜಯಮಂಗಲಿಗೂ ಹೊಂದಾಣಿಕೆಯಿಲ್ಲ. ಮೈ ಮೇಲಿನ ಬಣ್ಣ, ದೇಹದ ವಿನ್ಯಾಸದಲ್ಲೂ ಭಿನ್ನವಾಗಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ
Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ
Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ
Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.