Job scam Case: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು


Team Udayavani, Oct 14, 2024, 7:40 AM IST

Job scam Case: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

ಉಪ್ಪಿನಂಗಡಿ: ಕಾಸರ ಗೋಡು ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಉದ್ಯೋಗ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಬಾಹು ಉಪ್ಪಿನಂಗಡಿಗೂ ವ್ಯಾಪ್ತಿಸಿದ್ದು, ಉದ್ಯೋಗ ಬಯಸಿದ ತನ್ನ ಗೆಳತಿಯಿಂದಲೇ 13,11,600 ರೂ ಪಡೆದು ವಂಚಿಸಿದ ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.

ಸಚಿತಾ ರೈ ವಿರುದ್ದ ರಕ್ಷಿತಾ ಎಂಬವರು ಪೊಲೀಸರಿಗೆ ಲಿಖೀತ ದೂರು ನೀಡಿದ್ದು, ಕೇರಳದ ನೀರಾ ವರಿ ಇಲಾಖೆ ಅಥವಾ ಎಸ್‌ಬಿಐ ಬ್ಯಾಂಕಿನಲ್ಲಿ ಉದ್ಯೋಗ ಒದಗಿಸುವ ಅವಕಾಶವಿದೆ ಎಂದು ನಂಬಿಸಿ ಒಟ್ಟು 13,11,600 ರೂಪಾಯಿ ಪಡೆಯಲಾಗಿದೆ ಎಂದೂ, ಸದ್ರಿ ಹಣದ ಪೈಕಿ 8,66,868ನ್ನು ಬ್ಯಾಂಕ್‌ ಖಾತೆ ಮೂಲಕ ವರ್ಗಾಯಿಸಲಾಗಿದ್ದರೆ, ಉಳಿಕೆ ಮೊತ್ತವನ್ನು ಗೂಗಲ್‌ ಪೇ ಮೂಲಕ ಪಾವತಿಸಿರುತ್ತೇನೆಂದು ದೂರಿನಲ್ಲಿ ತಿಳಿಸಿದ್ದಾರೆ.

ತನ್ನ ಕಾಲೇಜು ದಿನಗಳಲ್ಲಿ ಪುತ್ತೂರಿನ ಕಾಲೇಜಿನಲ್ಲಿ ಸಹಪಾಠಿಯಾಗಿದ್ದ ಸಚಿತಾ ರೈ ಪ್ರಸಕ್ತ ವಿವಾಹಿತರಾಗಿ ಕಾಸರಗೋಡಿನ ಬಾಡೂರಿನಲ್ಲಿ ಶಿಕ್ಷಕಿಯಾಗಿದ್ದು, ಅಲ್ಲಿನ ಆಡಳಿತ ಪಕ್ಷದ ಪ್ರಭಾವಿ ವ್ಯಕ್ತಿಯೋರ್ವನನ್ನು ವಿವಾಹಿತಳಾಗಿ ಸರಕಾರಿ ಉದ್ಯೋಗ ಒದಗಿಸಿಕೊಡಲು ತಾನು ಸಮರ್ಥಳೆಂದು ಬಿಂಬಿಸಿ ಹಾಗೂ ನಂಬಿಸಿ ತನಗೆ ಸರಕಾರಿ ಇಲಾಖೆಯಲ್ಲಿ ಉದ್ಯೋಗ ಒದಗಿಸುವ ಭರವಸೆ ನೀಡಿ ಒಂದಷ್ಟು ಖರ್ಚು ತಗಲುತ್ತದೆ ಎಂದು ಮೊದಲನೇ ಕಂತು ಪಡೆದು, ಬಳಿಕ ವಿವಿಧ ನೆಪಗಳನ್ನು ಮುಂದಿರಿಸಿ ಒಟ್ಟು 13 ಲಕ್ಷಕ್ಕೂ ಮಿಕ್ಕಿದ ಹಣವನ್ನು ಪಡೆದಿರುತ್ತಾಳೆಂದು ತಿಳಿಸಿರುತ್ತಾರೆ.

ನಿವೃತ್ತಿ ಜೀವನದ ನೆಮ್ಮದಿ ಕಸಿಯಿತು
ರಕ್ಷಿತಾರ ತಂದೆ ನಿಗಮವೊಂದರ ಉದ್ಯೋಗಿಯಾಗಿದ್ದು , ಇತ್ತೀಚೆಗೆ ನಿವೃತಿಯಾಗಿರುತ್ತಾರೆ. ನಿವೃತ್ತಿ ವೇಳೆ ದೊರಕಿದ ಹಣದಲ್ಲಿ ಮಗಳ ಭವಿಷ್ಯ ಉಜ್ವಲವಾಗಲಿ ಎಂದು ಮೊದಲ ಕಂತು ನೀಡಿದ್ದರು. ಬಳಿಕ ನಂಬಿಕೆ ಮೂಡಿಸುವಂತೆ ಮತ್ತೆ ಮತ್ತೆ ಹಣ ಕೇಳಿದಾಗ , ಮೊದಲು ಕೊಟ್ಟ ಹಣದ ಸುರಕ್ಷೆ ನೆಲೆಯಲ್ಲಿ ಮತ್ತೆ ಮತ್ತೆ ಹಣವನ್ನು ಪಾವತಿಸುತ್ತಾ ಹೋದ ಅವರು ಈಗ ವಂಚನಾ ಜಾಲ ಬಹಿರಂಗಗೊಂಡ ಬಳಿಕ ಆಘಾತಕ್ಕೆ ಒಳಗಾಗಿದ್ದು, ಆರೋಗ್ಯದಲ್ಲಿ ಅಸ್ವಸ್ಥಗೊಂಡಿದ್ದಾರೆ.

ಟಾಪ್ ನ್ಯೂಸ್

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Nidle: ಕಾಡುಕೋಣ ಹತ್ಯೆ; ಶಂಕಿತ ಆರೋಪಿಗಳು ಪರಾರಿ

Nidle: ಕಾಡುಕೋಣ ಹತ್ಯೆ; ಶಂಕಿತ ಆರೋಪಿಗಳು ಪರಾರಿ

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kannada movie Murphy

Murphy: ʼಮರ್ಫಿʼಗೆ ಸಾಥ್‌ ನೀಡಿದ ನಟಿಮಣಿಯರು

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.