Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ
Team Udayavani, Oct 14, 2024, 7:45 AM IST
ಶಿಮ್ಲಾ: ಮುಸ್ಲಿಂ ವ್ಯಾಪಾರಸ್ಥರು ಹಿಮಾಚಲ ಪ್ರದೇಶದ ಸೇಬುಗಳನ್ನು ಬಹಿಷ್ಕರಿಸಿ ಎಂದಿರುವ ಎಂಐಎಂ ನಾಯಕ ಶೋಯಬ್ ಜಮಾಯಿ ಹೊಸ ವಿವಾದಕ್ಕೆ ಗುರಿಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, “ಶೇ.80ರಷ್ಟು ಇರುವ ಮುಸ್ಲಿಂ ವ್ಯಾಪಾರಿಗಳು ಹಿಮಾಚಲದ ಸೇಬುಗಳನ್ನು ಬಹಿಷ್ಕರಿಸಿ. ಈ ದ್ವೇಷದ ಮಾರುಕಟ್ಟೆಯಿಂದ ಏನನ್ನೂ ಖರೀದಿಸಬೇಡಿ’ ಎಂದಿದ್ದರು.
ಅದಕ್ಕೆ ಬಿಜೆಪಿ ನಾಯಕ ಚೇತನ್ ಬ್ರಗಾತ್ ಪ್ರತಿಕ್ರಿಯಿಸಿ, “ನಿಮ್ಮ ಬೆದರಿಕೆಗೆ ಸೇಬು ಬೆಳೆಗಾರರು ಹೆದರುವುದಿಲ್ಲ’ ಎಂದಿದ್ದರು. ಜಮಾಯ್ ಟ್ವೀಟ್ಗೆ ಆಕ್ಷೇಪ ವ್ಯಕ್ತವಾದ್ದರಿಂದ ಮತ್ತೂಂದು ಟ್ವೀಟ್ ಮಾಡಿ ಸಂಜೌಲಿ ಮಸೀದಿ ವಿಚಾರದಲ್ಲಿ ಭಾವುಕನಾಗಿ ಮಾತನಾಡಿದ್ದೆ. ನಮಗೆ ಸಹಾಯ ಮಾಡುವ ಶಿಮ್ಲಾದ ಜಾತ್ಯತೀತ ಹಿಂದೂ ಸಮುದಾಯಕ್ಕೆ ಕೃತಜ್ಞತೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ
Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…
Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್ರಾಜ್ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್?
Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ
Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್ ಬಳಕೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ
Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ
Women’s T20 World Cup: ಆಸೀಸ್ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ
Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು
Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.