Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್ ತಾಕೀತು
Team Udayavani, Oct 14, 2024, 1:43 AM IST
ಇಸ್ಲಾಮಾಬಾದ್: ಪಶ್ತೂನ್ ಜನಾಂಗದಮೇಲೆ ಪಾಕಿಸ್ಥಾನ ಸರಕಾರ ದೌರ್ಜನ್ಯ ನಡೆಸುವುದನ್ನು ಮುಂದುವರಿಸಿದರೆ 1971ರಲ್ಲಿ ಬಾಂಗ್ಲಾದೇಶ ವಿಮೋಚನೆ ಮಾದರಿ ದಂಗೆ ಏಳುತ್ತೇವೆ. ಹೀಗೆಂದು ಪಶೂ¤ನ್ ತಹಫುಜ್ ಮೂವ್ಮೆಂಟ್ ನಾಯಕ ಮನ್ಸೂರ್ ಪಶ್ತನ್ ಟೀಕಿಸಿದ್ದಾರೆ.
“1971ರಲ್ಲಿ ಪಾಕಿಸ್ಥಾನದ ವಿರುದ್ಧ ಬಾಂಗ್ಲಾದೇಶ ದಂಗೆ ಎದ್ದು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ಆದರೆ ನಮ್ಮ ಜನಾಂಗದವರಿಗೆ ಪಾಕಿಸ್ಥಾನ ಸೇನೆ ಕಿರುಕುಳ ನೀಡುತ್ತಿದೆ. ಕಿರುಕುಳದ ವಿರುದ್ಧ ಸೈನಿಕರ ಚರ್ಮವನ್ನೇ ಸುಲಿಯ ಲಿದ್ದೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ. “ರಾಜಕೀಯ ಲಾಭಕ್ಕಾಗಿ ಧರ್ಮ ಬಳಸಿ ಪಾಕಿಸ್ಥಾನ ಬೂಟಾಟಿಕೆ ಮಾಡುತ್ತಿದೆ. ದಬ್ಟಾಳಿಕೆಗಳು ಇನ್ನಷ್ಟು ಮುಂದುವರಿಯಲು ಸಾಧ್ಯವಿಲ್ಲ. ನಾವು ನಿಮ್ಮೊಂದಿಗೆ ಇರಲು ಬಯಸುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ratan Tata ನಿಧನಕ್ಕೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಸಂತಾಪ
Report; ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 105ನೇ ಸ್ಥಾನ
Bangladesh; ಮತ್ತೆ ಹಿಂದೂಗಳು ಗುರಿ: 35ಕ್ಕೂ ಹೆಚ್ಚು ಕಡೆ ದುರ್ಗಾ ಪೆಂಡಾಲ್ ಮೇಲೆ ದಾಳಿ
Israel;ಸ್ಫೋಟಗೊಂಡ ಪೇಜರ್ ಖರೀದಿಸಿದ್ದು ಇರಾನ್?: ಅಚ್ಚರಿ ವಿಚಾರ ಬಹಿರಂಗ
ವಿಮಾನ ಚಾಲನೆ ವೇಳೆ ಪೈಲಟ್ಗೆ ಅನಾರೋಗ್ಯ: ಪತ್ನಿಯಿಂದ ತುರ್ತು ಭೂಸ್ಪರ್ಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.