Modi ಮಾನನಷ್ಟ ಕೇಸ್: ಇಂದು ತರೂರ್ ಅರ್ಜಿ ವಿಚಾರಣೆ
Team Udayavani, Oct 14, 2024, 6:30 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ದಿಲ್ಲಿ ಹೈಕೋರ್ಟ್ ತಮ್ಮ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸ ಬೇಕೆಂದು ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋವåವಾರ ವಿಚಾ ರಣೆ ನಡೆಸಲಿದೆ. ಪ್ರಧಾನಿ ಮೋದಿ ಅವರನ್ನು ಶಿವಲಿಂಗದ ಮೇಲಿನ ಚೇಳಿಗೆ ಹೋಲಿಸಿ ತರೂರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕೇಸು ದಾಖಲಾಗಿತ್ತು. ಪ್ರಕರಣ ರದ್ದು ಕೋರಿ ತರೂರ್ ದಾವೆ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…
Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್ರಾಜ್ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್?
Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ
Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ
Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್ ಬಳಕೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.