Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ


Team Udayavani, Oct 14, 2024, 7:40 AM IST

arrest-lady

ರಾಜ್‌ಕೋಟ್‌: ತನ್ನ ಪ್ರಿಯಕರನೊಂದಿಗೆ ಪರಾರಿಯಾಗಲು ಆತ್ಮಹತ್ಯೆ ಮಾಡಿಕೊಂಡಂತೆ ನಾಟಕ ಮಾಡಲು ಅಮಾಯಕ ಭಿಕ್ಷುಕನನ್ನು ಕೊಂದಿದ್ದ 27 ವರ್ಷದ ಯುವತಿಯನ್ನು ಗುಜ ರಾತಿನ ಕಛ್ ನಲ್ಲಿ ಬಂಧಿಸಲಾಗಿದೆ.

ಇಷ್ಟವಿಲ್ಲದಿದ್ದರೂ ಮನೆಯವರ ಬಲವಂತಕ್ಕೆ 2ನೇ ಮದುವೆಯಾಗಿದ್ದ ರಮಿ ಕೇಸರಿಯಾ ತನ್ನ ಪ್ರಿಯಕರ ಅನಿಲ್‌ ಗಂಗಾಲ್‌ನೊಂದಿಗೆ ಬದುಕಲು ಯೋಜಿಸಿದ್ದಳು. ಆದರೆ ಅದಕ್ಕೆ ಪತಿಯ ಮನೆಯವರು ಅವಕಾಶ ನೀಡುವುದಿಲ್ಲ ಎಂದು, ಅವರನ್ನು ತಾನು ಆತ್ಮಹತ್ಯೆ ಮಾಡಿಕೊಂಡಂತೆ ನಂಬಿಸಲು ಯೋಜಿಸಿದಳು. ಅದಕ್ಕಾಗಿ ಭಿಕ್ಷುಕನನ್ನು ಜು.5ರಂದು ಅಪಹರಿಸಿದ ರಮಿ ಮತ್ತು ಅನಿಲ್‌ ಆತನನ್ನು ಕೊಂದಿ ದ್ದಾರೆ. ರಮಿಯ ಪತಿ ಮನೆ ಬಳಿಯಲ್ಲೇ ಭಿಕ್ಷುಕನ ಮೃತದೇಹಕ್ಕೆ ಬೆಂಕಿಯಿಟ್ಟು, ತನ್ನ ಫೋನ್‌, ಚಪ್ಪಲಿಯನ್ನು ಶವದ ಬಳಿ ಎಸೆದು ತಾನೇ ಆತ್ಮಹತ್ಯೆ ಮಾಡಿ ಕೊಂಡಂತೆ ಮನೆಯವರನ್ನು ನಂಬಿಸು ವಲ್ಲಿ ಯಶಸ್ವಿಯಾಗಿದ್ದಾಳೆ. ಬಳಿಕ ಅನಿಲ್‌ ಜತೆ ಪರಾರಿಯಾಗಿದ್ದು, ಕೆಲವು ದಿನಗಳ ಬಳಿಕ ಪಶ್ಚಾತ್ತಾಪದಿಂದ ತಂದೆ ಬಳಿ ತಪ್ಪೊಪ್ಪಿಕೊಂಡಿದ್ದಾಳೆ. ಆಕೆಯ ತಂದೆ ಪೊಲೀಸರಿಗೆ ವಿಷಯ ಮುಟ್ಟಿ ಸಿದ್ದು, ರಮಿ ಮತ್ತು ಅನಿಲ್‌ನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

ಟಾಪ್ ನ್ಯೂಸ್

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

1-himm

Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ

bsf

Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್‌ ಬಳಕೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.