Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು


Team Udayavani, Oct 14, 2024, 2:06 AM IST

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

ಮಾಧವಪಾಂಡವರು ಶಂಖನಾದ ಮಾಡಿದರು ಎಂಬಲ್ಲಿ ಮಾಧವ ಶಬ್ದ ಮಧುವಂಶವನ್ನೂ ಸೂಚಿಸುತ್ತದೆ. ಮಧುವಂಶವೆಂದರೆ ಯದುವಂಶ.

ಕಾರ್ತ್ಯವೀರ್ಯಾರ್ಜುನನ ಮಗ ಮಧು. ಮಾಧವ ಅಂದರೆ ಕೃಷ್ಣ ಈ ವಂಶದಿಂದ ಬಂದವ. ಅರ್ಜುನ ಪಾಂಡುವಂಶದ ಕೀರ್ತಿಯನ್ನು ಬೆಳಗಿಸಿದವ. ಮಾಧವ ಮಧು ವಂಶದ ಕೀರ್ತಿಯನ್ನು ಬೆಳಗಿಸಿದವ. ಪಾಂಡವರ ಕಡೆಯಲ್ಲಿ ವಂಶ/ಕುಲವನ್ನು ಬೆಳಗಿಸುವ ಗುರಿ ಇದೆಯೆ ವಿನಾ ಸ್ವಂತದ (ಸ್ವಾರ್ಥ) ಉದ್ದೇಶವಿಲ್ಲ. ಕುಲದ ಕೀರ್ತಿಗಾಗಿ ಹೋರಾಡುವವರಿಗೆ ಬಹಳ ಮಹತ್ವವಿದೆ. ಕೌರವರ ಕಡೆಯಲ್ಲಿ ಕುಲದ ಕೀರ್ತಿಯನ್ನು ಎತ್ತಿಹಿಡಿಯುವ ಆಸಕ್ತಿ ಕಾಣದೆ ಸ್ವಂತ ಹಿತಾಸಕ್ತಿ ಎದ್ದು ಕಾಣುತ್ತದೆ. ದುರ್ಯೋಧನ “ಮಮಸೈನ್ಯಾಶ್ಚ’ ಎಂದು ಹೇಳಿದ್ದನಲ್ಲವೆ? ಇವರಿಗೆ ಸ್ವಂತ ಪ್ರತಾಪವೇ ಮುಖ್ಯ. ಪಾಂಡವರ ಶಂಖವನ್ನು ದಿವ್ಯ ಶಂಖವೆಂದು ಬಣ್ಣಿಸಲಾಗಿದೆ. ಈ ಶಂಖಕ್ಕೆ ಸುದೀರ್ಘ‌ ಇತಿಹಾಸವಿದೆ.

ಪಾಂಚಜನ್ಯಂ ಹೃಷೀಕೇಶೋ ದೇವದತ್ತಂ ಧನಂಜಯಃ (ಗೀತೆ 1-15). “ದೇವದತ್ತ’ವೆಂಬ ಶಂಖವು ದೇವತೆಗಳಿಂದ ಅರ್ಜುನನಿಗೆ ಬಂದದ್ದು. ದೇವತೆಗಳು ಜಯವಾಗಲಿ ಎಂದು ಹರಸಿ ಕೊಟ್ಟ ಶಂಖವಿದು. ಇಂತಹ ಇತಿಹಾಸ ಕೌರವರ ಕಡೆಯವರ ಶಂಖಕ್ಕೆ ಇಲ್ಲ. ಯಾರಿಗೆ ಯಾವ ದೇವತೆಗಳ ವರಗಳಿವೆ ಎಂಬ ಮಾನದಂಡದಲ್ಲಿ ಅವರ ಶೂರತ್ವ, ಧೀರತ್ವವನ್ನು ಅಳೆಯುತ್ತಿದ್ದರೆ ವಿನಾ ಎಷ್ಟು ಅಸ್ತ್ರ, ಶಸ್ತ್ರಗಳಿವೆ ಎಂಬ ಮಾನದಂಡದಲ್ಲಿ ಅಲ್ಲ.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

wages

Udupi: ಬಾಂಗ್ಲಾ ಅಕ್ರಮ ವಲಸೆ ಫಾಲೋ ಅಪ್: ನೆಪಕ್ಕಷ್ಟೇ ಬಿಹಾರ, ಒಡಿಶಾ, ಅಸ್ಸಾಂ…

\172.17.1.5ImageDirUdayavaniDaily13-10-24Daily_NewsBangla.tif

Udupi: ಬಾಂಗ್ಲಾದಿಂದ ಭಾರತಕ್ಕೆ ವಲಸೆಯ ಉದ್ದೇಶ?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.