BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?
ಸ್ಪರ್ಧಿಗಳ ಉಡಾಫೆತನದಿಂದ ಬೇಸರ: ದೊಡ್ಮನೆಯಿಂದ ಹೊರಬಂದ ಬಿಗ್ ಬಾಸ್!
Team Udayavani, Oct 14, 2024, 8:34 AM IST
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನ ಮುಂದೆ ಸಾಗುತ್ತಿದ್ದಂತೆ 11ರ ಬಿಗ್ ಬಾಸ್ನಲ್ಲಿ ಹೊಸ ಅಧ್ಯಾಯದಲ್ಲಿ ಹೊಸ ಟ್ವಿಸ್ಟ್ ಗಳು ಶುರುವಾಗುತ್ತಿದೆ.
ಆರಂಭದಲ್ಲಿ ಸ್ವರ್ಗ ಹಾಗೂ ನರಕ ಎಂಬ ಕಾನ್ಸೆಪ್ಟ್ ನಲ್ಲಿ ಬಿಗ್ ಬಾಸ್ ಮನೆ ಎರಡಾಗಿತ್ತು. ಈಗ ಒಂದು ಮನೆಯಲ್ಲೇ ಸ್ಪರ್ಧಿಗಳಿದ್ದು,ಒಂದೇ ಮನೆಯಲ್ಲಿ ಸ್ಪರ್ಧಿಗಳು ಒಗ್ಗಟ್ಟಿನಲ್ಲಿರುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇಲ್ಲೂ ಕೂಡ ಸ್ಪರ್ಧಿಗಳ ನಡುವೆ ಮಾತು ಮಾತಿಗೆ ಜಗಳ ಉಂಟಾಗುತ್ತಿದೆ.
ಕಳೆದ ಬಿಗ್ ಬಾಸ್ ಮನೆಯಿಂದ ಯಾರೂ ಕೂಡ ಎಲಿಮಿನೇಷನ್ ಆಗಿಲ್ಲ. ಆದರೆ ಈ ವಾರ ಎಲಿಮಿನೇಷನ್ ಇರಲಿದೆ. ಬಿಗ್ ಬಾಸ್ ಆರಂಭದಿಂದಲೂ ಸ್ಪರ್ಧಿಗಳ ನಡುವೆ ನಾನಾ ವಿಚಾರಕ್ಕೆ ಕಿತ್ತಾಟ ಶುರುವಾಗಿದೆ.
ದೊಡ್ಮನೆಗೆ ಮನೆಗೆ ಬೆಳ್ಳಂಬೆಳಗ್ಗೆ ಬಿಗ್ ಬಾಸ್ ಕರೆ ಮಾಡಿದ್ದಾರೆ. “ಇದು ಬಿಗ್ ಬಾಸ್ ನಿಮ್ಮೆಲ್ಲರ ವರ್ತನೆಯಿಂದ ನನಗೆ ತುಂಬಾ ನೋವಾಗಿದೆ. ಥ್ಯಾಂಕ್ಯೂ ವೆರಿಮಚ್. ಉಡಾಫೆತನ, ಅಪ್ರಾಮಾಣಿಕತನ ನಡವಳಿಕೆಯಿಂದ ಬೇಸತ್ತು ಈ ಕ್ಷಣದಿಂದ ಬಿಗ್ ಬಾಸ್ ಈ ಮನೆಯಲ್ಲಿ ಇರಲ್ಲ. ನಾನು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ” ಎಂದು ಬಿಗ್ ಬಾಸ್ ಕಾಲ್ ಮಾಡಿ ಹೇಳಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಬಿಗ್ ಬಾಸ್ ಕರೆ ರಿಸೀವ್ ಮಾಡಿದ ಕ್ಯಾಪ್ಟನ್ ಶಿಶಿರ್ ಈ ವಿಚಾರ ಕೇಳಿ ಶಾಕ್ ಆಗಿದ್ದು, ಇತರೆ ಸ್ಪರ್ಧಿಗಳು ಏನಾಗಿದೆ ಎನ್ನುವುದರ ಬಗ್ಗೆ ಯೋಚನೆ ಮಾಡತೊಡಗಿದ್ದಾರೆ.
ಬಿಗ್ ಬಾಸೇ ಮನೆಯಿಂದ ಹೊರಬಂದ್ರೆ, ಮುಂದೇನು?
“ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa” pic.twitter.com/6z5wUH0y5m
— Colors Kannada (@ColorsKannada) October 14, 2024
ಇಂದು (ಅ.14) ರಾತ್ರಿ ಈ ಸಂಚಿಕೆ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ
Bigg Boss Kannada: ಕಿಚ್ಚನ ಬಳಿಕ ಈ ಸ್ಟಾರ್ಗಳು ಆಗ್ತಾರಾ ಕಿರುತೆರೆಯ ʼಬಿಗ್ ಬಾಸ್ʼ..?
Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು
Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ
Surathkal: ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.