Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು


Team Udayavani, Oct 14, 2024, 10:36 AM IST

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

ಪುಂಜಾಲಕಟ್ಟೆ: ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಸೋಮವಾರ (ಅ.14) ಮುಂಜಾನೆ ಸಂಭವಿಸಿದೆ.

ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ವ) ಮೃತಪಟ್ಟ ಮಹಿಳೆಯಾಗಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ರೂಪೇಶ್ (40 ವ) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಮುಂಜಾನೆ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದಿದೆ.

ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಅವರ ಸಹೋದರಿ ಭಾಗೀರಥಿ ಅವರ ಪುತ್ರಿ ಸುಚಿತ್ರಾ ಮತ್ತು ಅಳಿಯ ರೂಪೇಶ್ ಜತೆ ಪ್ರಯಾಣಿಸುತ್ತಿದ್ದರು. ರೂಪೇಶ್‌ ಅವರು ತುಮಕೂರು ಜಿಲ್ಲೆಯವರಾಗಿದ್ದು, ಭಾಗೀರಥಿ ಅವರು ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ಣು, ಜೀವಹಾನಿಗಳು ನಡೆದಿವೆ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ  ಇಲ್ಲಿ ಅಪಘಾತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

55

Bigg Boss Kannada: ಕಿಚ್ಚನ ಬಳಿಕ ಈ ಸ್ಟಾರ್‌ಗಳು ಆಗ್ತಾರಾ ಕಿರುತೆರೆಯ ʼಬಿಗ್‌ ಬಾಸ್‌ʼ..?

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

2(1)

Madantyaru; ಗೇರುಕಟ್ಟೆ ಪ್ರೌಢಶಾಲೆಯ 4 ಕಟ್ಟಡ ಶಿಥಿಲ!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!

Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!

8

Bengaluru: ನಾಯಿ ಮರಿಗಳ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ

Bellary; CM Siddaramaiah dedicated bagina toNarihalla Reservoir

Bellary; ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.