Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು
Team Udayavani, Oct 14, 2024, 10:30 AM IST
ಬೆಳ್ತಂಗಡಿ: ತಾಲೂಕಿನ ನೆರಿಯದಲ್ಲಿ ನದಿಗೆ ಇಳಿದಿದ್ದ ತೋಟತ್ತಾಡಿ ನಿವಾಸಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ರವಿವಾರ ರಾತ್ರಿ (ಅ.13ರಂದು) ನಡೆದಿದೆ.
ತೋಟತ್ತಾಡಿ ಗ್ರಾಮದ ಪಿತ್ತಿಲು ನಿವಾಸಿ ಶಿವಕುಮಾರ್ ಮೃತಪಟ್ಟ ಯುವಕ.
ಈತ ರವಿವಾರ ಗೆಳೆಯರೊಂದಿಗೆ ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ಮೀನು ಹಿಡಿಯಲು ನದಿಗೆ ತೆರಳಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ಈತ ನಾಪತ್ತೆಯಾಗಿದ್ದ. ಈತನಿಗಾಗಿ ಸ್ಥಳೀಯರು ಹುಡುಕಾಟ ನಡೆಸಿದ್ದರು. ತಡರಾತ್ರಿ ಮೃತದೇಹ ಪತ್ತೆಯಾಗಿದೆ.
ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…
Madantyaru; ಗೇರುಕಟ್ಟೆ ಪ್ರೌಢಶಾಲೆಯ 4 ಕಟ್ಟಡ ಶಿಥಿಲ!
Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ
Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು
Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ
Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!
Bangalore Central Prison: ಸಾಕ್ಷಿ ಹೇಳದಂತೆ ಜೈಲಿನಿಂದಲೇ ಜೀವ ಬೆದರಿಕೆ!
Bengaluru: ನಾಯಿ ಮರಿಗಳ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ
Bellary; ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.