Bellary; ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ


Team Udayavani, Oct 14, 2024, 2:35 PM IST

Bellary; CM Siddaramaiah dedicated bagina toNarihalla Reservoir

ಬಳ್ಳಾರಿ: ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ನೂರಾರು ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಗೆ ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ದೇವರಾಜ ಅರಸು ಅವರ ನಂತರ ನಾರಿಹಳ್ಳ ಜಲಾಶಯಕ್ಕೆ ಆಗಮಿಸಿದ ಎರಡನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎನ್ನುವ ಸಂತಸವನ್ನು ಬಾಗಿನ‌ ಅರ್ಪಣೆ ಪೂಜಾ ಕಾರ್ಯದಲ್ಲಿದ್ದ ಪುರೋಹಿತರು ಹಂಚಿಕೊಂಡರು.

ಸಂಡೂರು ತಾಲೂಕಿನ ನಾರಿಹಳ್ಳ ಕಿರು ಡ್ಯಾಂ 0.810 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು 615 ಕಿ.ಮೀ. ವಿಸ್ತೀರ್ಣ ಇದೆ. ಈ ಜಲಾಶಯ ಸಂಡೂರಿನ 20 ಗ್ರಾಮಗಳಿಗೆ ಕುಡಿಯುವ ನೀರಿಗೆ ಆಧಾರವಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಶಾಸಕರಾದ ಶ್ರೀನಿವಾಸ್, ಕಂಪ್ಲಿ ಗಣೇಶ್, ಲತಾ ಮಲ್ಲಿಕಾರ್ಜುನ್, ಸಂಸದ ಈ.ತುಕಾರಾಂ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

India A: Team India announced for Emerging Asia Cup; Tilak Verma to lead

India A: ಎಮರ್ಜಿಂಗ್‌ ಏಷ್ಯಾಕಪ್‌ ಗೆ ಟೀಂ ಇಂಡಿಯಾ ಪ್ರಕಟ; ತಿಲಕ್‌ ವರ್ಮಾಗೆ ನಾಯಕತ್ವ

1-shahsi

Modi ಮಾನನಷ್ಟ ಕೇಸ್‌: ತರೂರ್‌ ವಿಚಾರಣೆಗೆ ತಡೆಯಾಜ್ಞೆ 4 ವಾರ ವಿಸ್ತರಿಸಿದ ಸುಪ್ರೀಂ

Ballari-Cm

Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ

Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ

0004

Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari-Cm

Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ

Siruguppa: ಬಡಿಗೆಗಳ ಜಾತ್ರೆ; 70 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

Siruguppa: ಬಡಿಗೆಗಳ ಜಾತ್ರೆ; 70 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

1-kampli-1

Kampli- ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

tamate

Mayur Patel: ಶೋ ರೀಲ್‌ನಲ್ಲಿ ʼತಮಟೆʼ ಸದ್ದು

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

India A: Team India announced for Emerging Asia Cup; Tilak Verma to lead

India A: ಎಮರ್ಜಿಂಗ್‌ ಏಷ್ಯಾಕಪ್‌ ಗೆ ಟೀಂ ಇಂಡಿಯಾ ಪ್ರಕಟ; ತಿಲಕ್‌ ವರ್ಮಾಗೆ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.