Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

ಅಪಘಾತವೋ? ಆತ್ಮಹತ್ಯೆಯೋ?

Team Udayavani, Oct 14, 2024, 2:10 PM IST

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

ಬಂಟ್ವಾಳ: ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ‌ಕಾಮಾಜೆ ನಿವಾಸಿ ಕರುಣಾಕರ (35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ.

ಮರದ ಕೆಲಸ ಮಾಡುತ್ತಿದ್ದ ಸೌಮ್ಯ ಸ್ವಭಾವದ ವ್ಯಕ್ತಿಯಾಗಿರುವ ಕರುಣಾಕರ ಅವರೇ ಮನೆಯ ಆಧಾರಸ್ತಂಭವಾಗಿದ್ದರು.

ಕಳೆದ ಎರಡು ವರ್ಷಗಳ ‌ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಒಂದು ವರ್ಷದ ಹೆಣ್ಣುಮಗುವಿದೆ.

ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿದೆ.ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ.

ಈತನ ಸಾವಿಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ನಿಗೂಡವಾಗಿದ್ದು, ಇದು ಆತ್ಮಹತ್ಯೆ ಯೇ? ಅಥವಾ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾ ? ಎಂಬುದು ಮಾಹಿತಿ ಲಭ್ಯವಾಗಿಲ್ಲ.

ಕಾಮಾಜೆಯಿಂದ ಬಿಸಿರೋಡಿಗೆ ಮತ್ತು ಕೆಲಸಕ್ಕೆ ಹೋಗುವ ವೇಳೆ ಇದೇ ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಂಬ ವಿಚಾರವನ್ನು ಈತನ‌ ಕುಟುಂಬಿಕರು ತಿಳಿಸಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಪೊಲೀಸರು ಹಾಗೂ ರೈಲ್ವೆ ಇಲಾಖೆಯ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಟಾಪ್ ನ್ಯೂಸ್

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

India A: Team India announced for Emerging Asia Cup; Tilak Verma to lead

India A: ಎಮರ್ಜಿಂಗ್‌ ಏಷ್ಯಾಕಪ್‌ ಗೆ ಟೀಂ ಇಂಡಿಯಾ ಪ್ರಕಟ; ತಿಲಕ್‌ ವರ್ಮಾಗೆ ನಾಯಕತ್ವ

1-shahsi

Modi ಮಾನನಷ್ಟ ಕೇಸ್‌: ತರೂರ್‌ ವಿಚಾರಣೆಗೆ ತಡೆಯಾಜ್ಞೆ 4 ವಾರ ವಿಸ್ತರಿಸಿದ ಸುಪ್ರೀಂ

Ballari-Cm

Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ

Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ

0004

Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

Ballari-Cm

Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ

Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ

0004

Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

tamate

Mayur Patel: ಶೋ ರೀಲ್‌ನಲ್ಲಿ ʼತಮಟೆʼ ಸದ್ದು

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

India A: Team India announced for Emerging Asia Cup; Tilak Verma to lead

India A: ಎಮರ್ಜಿಂಗ್‌ ಏಷ್ಯಾಕಪ್‌ ಗೆ ಟೀಂ ಇಂಡಿಯಾ ಪ್ರಕಟ; ತಿಲಕ್‌ ವರ್ಮಾಗೆ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.