Abhimanyu Son of Kashinath; ಕಾಶೀನಾಥ್‌ ಮಗನ ಹೊಸ ಸಿನಿಮಾ


Team Udayavani, Oct 14, 2024, 5:47 PM IST

Abhimanyu Son of Kashinath movie

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ಕಾಶೀನಾಥ್‌ ಅವರ ಮಗ ಅಭಿಮನ್ಯು ಕೂಡ ಚಿತ್ರರಂಗದಲ್ಲಿ ಈಗ ಬಿಝಿಯಾಗಿದ್ದಾರೆ. ಅವರ ನಟನೆಯ “ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ “ಅಭಿಮನ್ಯು ಸನ್‌ ಆಫ್ ಕಾಶೀನಾಥ್‌’ ಎಂಬ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಸಹಕಾರ ನಗರದ ಛೇರ್ಮನ್‌ ಕ್ಲಬ್‌ನಲ್ಲಿ ಚಿತ್ರದ ಮುಹೂರ್ತ ನೆರವೇರಿತು. ನಟ ಕೋಮಲ್‌ ಚಿತ್ರಕ್ಕೆ ಕ್ಲಾಪ್‌ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ನಟ ಅಭಿಮನ್ಯು ಮಾತನಾಡಿ, “ನಿರ್ದೇಶಕ ರಾಜ್‌ ಮುರಳಿಯವರು ಅಪ್ಪನ ಜಾನರ್‌ ಇಟ್ಕೊಂಡು ಈಗಿನ ಕಾಲದ ಹುಡುಗರಿಗೆ ಮಾಡಿದರೆ ಹೇಗಿರುತ್ತೆ? ಅದನ್ನು ನಿಮ್ಮನ್ನು ಇಟ್ಕೊಂಡು ಪ್ಲಾನ್‌ ಮಾಡಿಕೊಂಡಿದ್ದೀನಿ ಅಂದರು. ಅಪ್ಪ ಇದ್ದಾಗ ನನಗೆ ಬರುತ್ತಿದ್ದ ಆಫ‌ರ್‌ ಇಂತಹದ್ದೇ. ಅಪ್ಪ ಡೈರೆಕ್ಷನ್‌ ಮಾಡಬೇಕು. ನಾನು ಆಕ್ಟಿಂಗ್‌ ಮಾಡಬೇಕು. ಅನಂತನ ಅವಾಂತರ ಪಾರ್ಟ್‌ 2, ಅನುಭವ ಪಾರ್ಟ್‌ 2 ಮಾಡಬೇಕು, ಇದೇ ರೀತಿ ಹೆಚ್ಚು ಅವಕಾಶ ಬರುತ್ತಿತ್ತು. ಆದರೆ, ಆ ಪಾತ್ರಗಳು ನನಗೆ ಸೂಕ್ತವೆನಿಸುತ್ತಿರಲಿಲ್ಲ. ಈಗ ಅಪ್ಪನ ರೀತಿಯ ಸಿನಿಮಾ ಮಾಡುವ ವಿಶ್ವಾಸ ಬಂದಿದೆ’ ಎಂದರು.

ಸದ್ಯ ಚಿತ್ರದ ಫ‌ಸ್ಟ್ ಲುಕ್‌ ಬಿಡುಗಡೆ ಯಾಗಿದೆ. ಇದು ಹೊಸ ಅನುಭವ ಎಂಬ ಅಡಿ ಬರಹ ಚಿತ್ರಕ್ಕಿದೆ. ರಾಜ್‌ ಮುರಳಿ ನಿರ್ದೇಶನದ ಈ ಸಿನಿ ಮಾವನ್ನು ಐಸಿರಿ ಪ್ರೊಡಕ್ಷನ್‌ನಡಿ ಮಾರಪ್ಪ ಶ್ರೀನಿವಾಸ್‌ ನಿರ್ಮಿಸುತ್ತಿದ್ದಾರೆ. ಸ್ಪಂದನ ಸೋಮಣ್ಣ, ವಿಜಯಶ್ರೀ ಕಲ್ಬುರ್ಗಿ ಚಿತ್ರದಲ್ಲಿ ನಟಿಸಿದ್ದಾರೆ. ನವೆಂಬರ್‌ನಿಂದ ಚಿತ್ರದ ಶೂಟಿಂಗ್‌ ಆರಂಭವಾಗಲಿದೆ. ಚಿಕ್ಕಮಗಳೂರು, ಮೈಸೂರು, ಹೈದ್ರಾಬಾದ್‌ ಮುಂತಾದ ಕಡೆ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tamate

Mayur Patel: ಶೋ ರೀಲ್‌ನಲ್ಲಿ ʼತಮಟೆʼ ಸದ್ದು

0004

Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ

Real star Upendra announced the release date of UI movie

UI ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ರಿಯಲ್‌ ಸ್ಟಾರ್‌ ಉಪೇಂದ್ರ

kannada movie Murphy

Murphy: ʼಮರ್ಫಿʼಗೆ ಸಾಥ್‌ ನೀಡಿದ ನಟಿಮಣಿಯರು

sup

BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kumbra

Gangolli: ಅಂಚೆ ಕಚೇರಿಯಿಂದ ಹಣ ಕಳವು

ACT

Kundapura: ದನದ ಮಾಂಸ ಸಾಗಾಟ; ಓರ್ವನ ವಶ

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-wewewq

Actor Atul Parchure; ಖ್ಯಾತ ನಟ ಅತುಲ್ ಪರ್ಚುರೆ ವಿಧಿವಶ

de

Mangaluru: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.