Kudalasangama Shree: ಹುಲಿಯಂತೆ ಘರ್ಜಿಸುತ್ತೇನೆ ಎಂದಿದ್ದ ಲಕ್ಷ್ಮೀ ಈಗ ತಣ್ಣಗಾಗಿದ್ದಾರೆ
Team Udayavani, Oct 14, 2024, 8:00 PM IST
ಬೆಳಗಾವಿ: ಹುಲಿ, ಸಿಂಹದ ರೀತಿಯಲ್ಲಿ ಗುಡುಗುತ್ತೇವೆ ಎಂದಿದ್ದ ಲಕ್ಷ್ಮೀ ಹೆಬ್ಬಾಳಕರ ಈಗ ಮಂತ್ರಿ ಆದ ಮೇಲೆ ತಣ್ಣಗಾಗಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಬ್ಬಾಳಕರ ಅವರು ನಮಗೆ ಸಿಎಂ ಭೇಟಿ ಮಾಡಿಸಿಲ್ಲ. ಸ್ಪೀಕರ್ಗೆ ಮನವಿ ಮಾಡಿದ್ದಾಗಿ ಶಾಸಕರು ಹೇಳಿದ್ದರು. ಅಲ್ಲಿ ಹೋಗಿ ಕೇಳಿದರೆ ಯಾರೂ ನಿಮ್ಮವರು ಬಂದಿಲ್ಲ ಎಂದು ಸ್ಪೀಕರ್ ಹೇಳಿದರು. ಇದರಲ್ಲಿ ಯಾರನ್ನು ನಂಬುವುದು, ಯಾರನ್ನು ಬಿಡುವುದು. ಈ ಹಿಂದೆ ಹೇಗೆ ಮೈ ಚಳಿ ಬಿಟ್ಟು ಮಾತನಾಡುತ್ತಿದ್ದ ಹೆಬ್ಬಾಳಕರ ಈಗ ಸಚಿವರಾಗಿರುವ ಕಾರಣಕ್ಕೆ ಮಾತನಾಡಲು ಮುಜುಗರ ಆಗಬಹುದು. ಅವರದ್ದದೇ ಸರ್ಕಾರ ಇರುವ ಕಾರಣ ತೊಂದರೆ ಆಗಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ
ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ
Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ
Belagavi: ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದ ಸಿಎಂ ಸಿದ್ದರಾಮಯ್ಯ
ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
America: ಕ್ರಿಕೆಟ್ ದಂತಕತೆ ಸಚಿನ್ ತೆಂಡುಲ್ಕರ್ಗೆ ಜೆರ್ಸಿ ಗೌರವ
Aranthodu; ರಬ್ಬರ್ ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಸಾ*ವು
High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ
Pakistan-England Test: ಇಂಗ್ಲೆಂಡ್ ತಂಡಕ್ಕೆ ಮರಳಿದ ಬೆನ್ ಸ್ಟೋಕ್ಸ್
High Court: ಎಚ್ಡಿಕೆ ವಿರುದ್ಧದ ಎಫ್ಐಆರ್ ವಿಚಾರಣೆ ಅ. 21ಕ್ಕೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.