Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹಿರಿಯ ಸಾಹಿತಿ, ನಾಡೋಜ ಹೇಳಿದ್ದೇನು?

Team Udayavani, Oct 14, 2024, 7:40 PM IST

1-eq-weq

ಗದಗ: ಚಿತ್ರನಟ ದರ್ಶನ(Darshan) ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು.

ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ(ಅ14) ಹಮ್ಮಿಕೊಂಡಿದ್ದ ಮರಣವೇ ಮಹಾನವಮಿ ಆಚರಣೆ ಕಾರ್ಯಕ್ರಮದಲ್ಲಿ ಡಾ| ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

‘ಇಂದು ಮಾಧ್ಯಮಗಳಲ್ಲಿ ಪ್ರತಿನಿತ್ಯ ಪ್ರಚಲಿತದಲ್ಲಿರುವ ಚಿತ್ರನಟ ದರ್ಶನ್ ಜನ್ಮದಿನದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸದ ಪಕ್ಕದಲ್ಲಿ ಸೇರಿದ್ದ ಅಭಿಮಾನಿಗಳು ಸಿಡಿಸಿದ ಭಾರಿಸಿಡಿಮದ್ದಿನ ಸದ್ದಿನಿಂದ ನಾನು ನನ್ನ ಶ್ರವಣ ಶಕ್ತಿಯನ್ನು ಕಳೆದುಕೊಳ್ಳಬೇಕಾಯಿತು’ ಎಂದು ಅಸಮಾಧಾನ ಹೊರಹಾಕಿದರು.

’97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡಬಲ್ಲೆ, ನಡೆದಾಡಬಲ್ಲೆನು. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ’ ಎಂದರು.

ಟಾಪ್ ನ್ಯೂಸ್

Priyank: ಸೋಮಣ್ಣ,ರವಿ ದೇಶದ್ರೋಹಿಗಳಾ: ಅವರ ವಿರುದ್ಧದ ಪ್ರಕರಣವನ್ನೂ ವಾಪಸ್‌ ಪಡೆದಿದ್ದೇವೆ

Priyank: ಸೋಮಣ್ಣ,ರವಿ ದೇಶದ್ರೋಹಿಗಳಾ: ಅವರ ವಿರುದ್ಧದ ಪ್ರಕರಣವನ್ನೂ ವಾಪಸ್‌ ಪಡೆದಿದ್ದೇವೆ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌: ಪರಮೇಶ್ವರ್‌

Parameshwar: ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

T20-Womens

Womens T-20 World Cup: ಇಂದು ಇಂಗ್ಲೆಂಡಿಗೆ ವೆಸ್ಟ್‌ ಇಂಡೀಸ್‌ ಸವಾಲು

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ

Hunasuru-Acc

Hunasur: ಪಿಕಪ್ ವಾಹನ ಪಲ್ಟಿ: ಯುವಕ ಮೃತ್ಯು, 8 ಮಂದಿಗೆ ತೀವ್ರ ಗಾಯ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank: ಸೋಮಣ್ಣ,ರವಿ ದೇಶದ್ರೋಹಿಗಳಾ: ಅವರ ವಿರುದ್ಧದ ಪ್ರಕರಣವನ್ನೂ ವಾಪಸ್‌ ಪಡೆದಿದ್ದೇವೆ

Priyank: ಸೋಮಣ್ಣ,ರವಿ ದೇಶದ್ರೋಹಿಗಳಾ: ಅವರ ವಿರುದ್ಧದ ಪ್ರಕರಣವನ್ನೂ ವಾಪಸ್‌ ಪಡೆದಿದ್ದೇವೆ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌: ಪರಮೇಶ್ವರ್‌

Parameshwar: ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌

ತಲೆಯ ಮೇಲೆ ವಾಹನ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾ*ವು

Road Mishap: ತಲೆಯ ಮೇಲೆ ವಾಹನ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾ*ವು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Priyank: ಸೋಮಣ್ಣ,ರವಿ ದೇಶದ್ರೋಹಿಗಳಾ: ಅವರ ವಿರುದ್ಧದ ಪ್ರಕರಣವನ್ನೂ ವಾಪಸ್‌ ಪಡೆದಿದ್ದೇವೆ

Priyank: ಸೋಮಣ್ಣ,ರವಿ ದೇಶದ್ರೋಹಿಗಳಾ: ಅವರ ವಿರುದ್ಧದ ಪ್ರಕರಣವನ್ನೂ ವಾಪಸ್‌ ಪಡೆದಿದ್ದೇವೆ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌: ಪರಮೇಶ್ವರ್‌

Parameshwar: ಹುಬ್ಬಳ್ಳಿ ಕೇಸ್‌ ಮಾತ್ರವಲ್ಲ, 43 ಕೇಸ್‌ ವಾಪಸ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

BY Election: ನಾಳೆ ಬಿಜೆಪಿ ಪ್ರಮುಖರ ಸಭೆ ಕರೆದ ಯೋಗೇಶ್ವರ್‌

police-ban

Mysuru: ಹಣ ಸುಲಿಗೆಗೆ ಯತ್ನ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.