Post Graduate Course; ಕಳೆದ ವರ್ಷದಷ್ಟೇ ಶುಲ್ಕ: ಉನ್ನತ ಶಿಕ್ಷಣ ಇಲಾಖೆ

ಎಂಬಿಎಗೆ 57,750 ರೂ., ಎಂ ಟೆಕ್‌ಗೆ 69,300 ರೂ. ನಿಗದಿ

Team Udayavani, Oct 15, 2024, 7:15 AM IST

Exam

ಬೆಂಗಳೂರು: ಸ್ನಾತಕೋತ್ತರ ಪದವಿಯ ಕೋರ್ಸ್‌ಗಳಾದ ಎಂಬಿಎ, ಎಂಸಿಎ, ಎಂಇ ಮತ್ತು ಎಂ ಟೆಕ್‌ಗಳ ಬೋಧನ ಶುಲ್ಕವು ಕಳೆದ ವರ್ಷದಷ್ಟೇ ಇರಲಿದ್ದು, ಯಾವುದೇ ಬದಲಾವಣೆಯಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.

ಸರಕಾರಿ ವಿ.ವಿ. ಮತ್ತು ಸರಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅನುದಾನಿತ ಕೋರ್ಸ್‌ಗಳಾದ ಎಂಬಿಎ, ಎಂಸಿಎ, ಎಂಇ, ಎಂ ಟೆಕ್‌ ಕೋರ್ಸ್‌ಗಳಿಗೆ 20 ಸಾವಿರ ರೂ. ವಾರ್ಷಿಕ ಬೋಧನ ಶುಲ್ಕವನ್ನು ರಾಜ್ಯ ಸರಕಾರ ವಿಧಿಸಿದೆ. ಅದೇ ರೀತಿ ಅನುದಾನ ರಹಿತ ಸಂಸ್ಥೆಗಳ ಅನುದಾನ ರಹಿತ ಕೋರ್ಸ್‌ಗಳಾದ ಎಂಬಿಎ, ಎಂಸಿಎಗೆ 57,750 ರೂ. ಹಾಗೂ ಎಂಇ ಮತ್ತು ಎಂ ಟೆಕ್‌ ಕೋರ್ಸ್‌ಗಳಿಗೆ 69,300 ರೂ. ವಾರ್ಷಿಕ ಬೋಧನ ಶುಲ್ಕ ನಿಗದಿಪಡಿಸಲಾಗಿದೆ.
2023-24ರ ಸಾಲಿನಲ್ಲಿ ಈ ಸ್ನಾತಕೋತ್ತರ ಕೋರ್ಸ್‌ಗಳಿಗೆ ನಿಗದಿ ಪಡಿಸಿದ ಬೋಧನ ಶುಲ್ಕವನ್ನೇ 2024-25ನೇ ಶೈಕ್ಷಣಿಕ ಸಾಲಿಗೂ ಅನ್ವಯಿಸುವಂತೆ ಸರಕಾರ ಸೂಚನೆ ನೀಡಿದೆ.

ದೂರು ನೀಡಲು ಸೂಚನೆ
ವಿದ್ಯಾರ್ಥಿಗಳು ಬೋಧನ ಶುಲ್ಕದೊಂದಿಗೆ ವಿಶ್ವವಿದ್ಯಾನಿಲಯ ಶುಲ್ಕವನ್ನು ಕೂಡ ಪಾವತಿಸಬೇಕು. ಭರ್ತಿಯಾಗದ ಉಳಿದ ಸೀಟುಗಳನ್ನು ಭರ್ತಿ ಮಾಡುವ ಅವಕಾಶ ಆಡಳಿತ ಮಂಡಳಿಗೆ ನೀಡಬೇಕು. ಯಾವುದೇ ಸಂಸ್ಥೆ ಹೆಚ್ಚುವರಿ ಶುಲ್ಕವನ್ನು ಕೇಳಿದರೆ ವಿದ್ಯಾರ್ಥಿ ಅಥವಾ ಪೋಷಕರು ಪ್ರವೇಶ ಮೇಲ್ವಿಚಾರಣ ಸಮಿತಿಗೆ ದೂರನ್ನು ನೀಡಬೇಕು ಎಂದು ಸರಕಾರ ತನ್ನ ಆದೇಶದಲ್ಲಿ ಹೇಳಿದೆ.

ಟಾಪ್ ನ್ಯೂಸ್

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

BBK11: ಬಿಗ್‌ ಬಾಸ್‌ಗೆ ಸುದೀಪ್‌ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?

BBK11: ಬಿಗ್‌ ಬಾಸ್‌ಗೆ ಸುದೀಪ್‌ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

1-dasasasa

Mysuru Dasara; ವಹಿವಾಟು ದಾಖಲೆ: 500 ಕೋಟಿಗೂ ಅಧಿಕ!

siddaramaiah

Siddaramaiah; ಸಿಎಂಗೆ ಮುಡಾ ಬಳಿಕ ಅರ್ಕಾವತಿ ಕಂಟಕ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

1

Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.