Kota; ವಿಕಲಚೇತನನಿಂದ ಅತ್ಯಾಚಾರ: ದೂರು


Team Udayavani, Oct 15, 2024, 6:48 AM IST

rape

ಕೋಟ: ವಿಕಲ ಚೇತನನೋರ್ವ 21 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಗ್ಗೆ ಅ. 12ರಂದು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ ಪಡುಕೆರೆ ನಿವಾಸಿ, ವಿಕಲಚೇತನ ರಮಾನಂದ ಐತಾಳ್‌ (61) ಅತ್ಯಾಚಾರ ಎಸಗಿದ ಆರೋಪಿ. ಯುವತಿಯ ಸಂಬಂಧಿಯಾದ ಆರೋಪಿ, ಆಗಾಗ್ಗೆ ಯುವತಿಯ ಮನೆಗೆ ಬಂದು ಹೋಗುತ್ತಿದ್ದ. ಶನಿವಾರ ವಿಜಯದಶಮಿ ಹಿನ್ನೆಲೆಯಲ್ಲಿ ಮನೆಯವರು ಯಾರೂ ಇಲ್ಲದ ಸಂದರ್ಭ ರಿಕ್ಷಾದಲ್ಲಿ ಮನೆಗೆ ಬಂದಿದ್ದ ರಮಾನಂದ ಸಂತ್ರಸ್ತೆಯಲ್ಲಿ ನೀರು ಕೇಳಿದ್ದು, ನೀರನ್ನು ನೀಡುವ ಸಂದರ್ಭ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಹಾಗೂ ಈ ಬಗ್ಗೆ ಯಾರಲ್ಲೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬೆದರಿಕೆಗೆ ಹೆದರಿ ಸುಮ್ಮನಾಗಿದ್ದ ಯುವತಿ
ಆರೋಪಿ ವಿವಾಹಿತನಾಗಿದ್ದು, ಆಗಾಗ್ಗೆ ಅಸಭ್ಯ ವರ್ತನೆಯನ್ನು ತೋರುತ್ತಿದ್ದ. ಈ ಹಿಂದೆಯೂ ಎರಡು ಬಾರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಇದೇ ರೀತಿ ಕೃತ್ಯ ಎಸಗಿದ್ದ. ಆದರೆ ಆತನ ಬೆದರಿಕೆಗೆ ಹೆದರಿ ಸುಮ್ಮನಾಗಿದ್ದಳು. ಶನಿವಾರ ಧೈರ್ಯ ಮಾಡಿ ಆಕೆಯ ಫೋನಿನಲ್ಲಿ ಪೊಲೀಸ್‌ ಎಂದು ಇದ್ದ 112 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಅತ್ಯಾಚಾರದ ಬಗ್ಗೆ ದೂರು ನೀಡಿದ್ದಾಳೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಟಾಪ್ ನ್ಯೂಸ್

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

2

Bilichukki Hallihakki kannada Movie: ಇದು ಹಳ್ಳಿ ಹಕ್ಕಿಯ ಬಿಳಿಚುಕ್ಕಿ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

HAL

Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್‌ಎಎಲ್‌ಗೆ “ಮಹಾರತ್ನ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

Yashpal

Bangla ಅಕ್ರಮ ವಲಸಿಗರ ಜಾಲ: ಎನ್‌ಐಎ ತನಿಖೆಗೆ  ಶಾಸಕ ಯಶ್‌ಪಾಲ್‌ ಸುವರ್ಣ   ಮನವಿ

BJP FLAG

BJP; ಬಂಟ್ವಾಳ, ಉಡುಪಿಯಲ್ಲಿ ಇಂದು ಜನಪ್ರತಿನಿಧಿಗಳ ಸಮಾವೇಶ: ವಿಜಯೇಂದ್ರ,  ಅಶೋಕ್‌ ಭಾಗಿ

1-udayavani

Udayavani; ಮನೆ ಮನೆಯಲ್ಲಿ ಯಶೋದಾ ಕೃಷ್ಣ 2024 ಬಹುಮಾನ ವಿತರಣೆ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Ramanagar: ಮಕ್ಕಳ ಕೊಲೆ; ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ

Ramanagar: ಮಕ್ಕಳ ಕೊಲೆ; ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.