Prasanth Varma: ಮಹಾಕಾಳಿಯಲ್ಲಿ ದೈವಾರಾಧನೆ


Team Udayavani, Oct 15, 2024, 9:25 AM IST

Prasanth Varma: ಮಹಾಕಾಳಿಯಲ್ಲಿ ದೈವಾರಾಧನೆ

“ಹನುಮಾನ್‌’ ಸೂಪರ್‌ ಹಿಟ್‌ ಸಿನಿಮಾ ನಿರ್ದೇಶಿಸಿದ್ದ ಪ್ರಶಾಂತ್‌ ವರ್ಮಾ ಈಗ “ಮಹಾಕಾಳಿ’ ಕಥೆ ಹೇಳಲು ಸಜ್ಜಾಗುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಸೂಪರ್‌ ಹಿರೋಯಿನ್‌ ಪರಿಕಲ್ಪನೆಯ ಸಿನಿಮಾವಾಗಿ ಮೂಡಿಬರಲಿದೆ.

ತಮ್ಮದೇ ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್‌ ಯೂನಿವರ್ಸ್‌ನಡಿ ಮೂರನೇ ಚಿತ್ರ ಘೋಷಣೆ ಮಾಡಿರುವ ಪ್ರಶಾಂತ್‌, ಮಹಾಕಾಳಿ ಸಿನಿಮಾಗೆ ಕಥೆ ಬರೆದಿದ್ದಾರೆ. ಈ ಹಿಂದೆ ಮಾರ್ಟಿನ್‌ ಲೂಥರ್‌ ಕಿಂಗ್‌ ಎಂಬ ಚಿತ್ರ ನಿರ್ದೇಶಿಸಿದ್ದ ಪೂಜಾ ಅಪರ್ಣಾ ಕೊಲ್ಲೂರು ಮಹಾಕಾಳಿ ಚಿತ್ರದ ನಿರ್ದೇಶಕರು.

ಪಶ್ಚಿಮ ಬಂಗಾಳದ ಜನಪ್ರಿಯ ಕಾಳಿದೇವಿ ಹಿನ್ನೆಲೆ, ಅಲ್ಲಿನ ನೆಲದ ಸಂಸ್ಕೃತಿ ಸಿನಿಮಾದಲ್ಲಿ ಅನಾವರಣವಾಗಲಿದೆ. ಈಗಾಗಲೇ ಮಹಾ ಕಾಳಿ ಪೋಸ್ಟರ್‌ ಬಿಡುಗಡೆ ಮಾಡಲಾ ಗಿದ್ದು, ಹುಡುಗಿಯೊಬ್ಬಳು ಹುಲಿಗೆ ತನ್ನ ಹಣೆ ಕೊಟ್ಟು ನಿಂತಿರುವ ಲುಕ್‌ ಹೊಸ ನಿರೀಕ್ಷೆ ಹುಟ್ಟುಹಾಕಿಸಿದೆ.

ಆರ್‌ಕೆಎಂಡಿ ಸ್ಟುಡಿಯೋಸ್‌ ಬ್ಯಾನರ್‌ನಡಿ ರಿಜ್ವಾನ್‌ ರಮೇಶ್‌ ದುಗ್ಗಲ್‌ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಆರ್‌.ಕೆ. ದುಗ್ಗಲ್‌ ಚಿತ್ರ ಪ್ರಸ್ತುತಪಡಿಸುತ್ತಿದ್ದಾರೆ.  ಸ್ಮರಣ್‌ ಸಾಯಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಭಾರತವಲ್ಲದೇ ವಿದೇಶಿ ಭಾಷೆಗಳಲ್ಲೂ ಮಹಾಕಾಳಿ ಸಿನಿಮಾ ಮೂಡಿ ಬರಲಿದೆ. ಶೀಘ್ರ ಪಾತ್ರ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

 

ಟಾಪ್ ನ್ಯೂಸ್

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

11

BBK11: ಬಿಗ್‌ಬಾಸ್‌ಗೆ ಕಿಚ್ಚ ವಿದಾಯ.. ಟ್ವೀಟ್‌ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

1-a-vishwa

Megastar Chiranjeevi;ವಿಶ್ವಂಭರ ಟೀಸರ್ ಬಿಡುಗಡೆ: ಸದ್ಯದ ಟ್ರೆಂಡ್ ಗೋಚರ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

6

Basroor: ಹೊಂಡಮಯ ಸಟ್ವಾಡಿ ಸರ್ಕಲ್‌- ಕೋಣಿ ರಸ್ತೆ

5

karkala ತಾಲೂಕು ಪಂಚಾಯತ್ ಹಳೆಯ ಕಟ್ಟಡವೀಗ ಪಾಳು ಬಂಗಲೆ!

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.