Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ
Team Udayavani, Oct 15, 2024, 1:05 PM IST
ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ದೇಹಗಳು ಛಿದ್ರಗೊಂಡ ಘಟನೆ ನಗರದ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನ ಬಳಿಯ ಬೈಪಾಸ್ ರಸ್ತೆಯಲ್ಲಿ ಮಂಗಳವಾರ (ಅ.15) ಬೆಳಗ್ಗೆ ನಡೆದಿದೆ.
ಅವಘಡದಲ್ಲಿ ಬೆಂಗಳೂರಿನ ಗೋಪಾಲಕೃಷ್ಣ ಉಪಾಧ್ಯಾಯ (52) ಹಾಗೂ ಧಾರವಾಡದ ಸದಾನಂದ ದೇವಾಡಿಗ (48) ಮೃತಪಟ್ಟಿದ್ದಾರೆ.
ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದುಕೊಂಡು ಹೋಗಿದೆ. ನಂತರ ಇನ್ನೊಂದು ವಾಹನ ಇವರ ಮೇಲೆ ಹಾಯ್ದ ಪರಿಣಾಮ ಸವಾರರಿಬ್ಬರ ದೇಹಗಳು ಛಿದ್ರವಾಗಿವೆ. ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ಭೇಟಿಕೊಟ್ಟು ದೇಹಗಳನ್ನು ಕೆಎಂಸಿಆರ್ಐ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.
ಇದನ್ನೂ ಓದಿ: Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ ಹೋರಾಟ: ಪಂಚಮಸಾಲಿ ಶ್ರೀ
By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ
BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು
Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ
MUST WATCH
ಹೊಸ ಸೇರ್ಪಡೆ
Udupi: ಬಿಎಸ್ ಎನ್ ಎಲ್ ಕೇಬಲ್ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್ ಕೇಬಲ್ ಪತ್ತೆ!
ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ ಹೋರಾಟ: ಪಂಚಮಸಾಲಿ ಶ್ರೀ
BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು
Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ
Newyork: ಮರಳಿದ ರಾಕೆಟ್ ಬೂಸ್ಟರ್ ಸ್ಪೇಸ್ ಎಕ್ಸ್ನಿಂದ “ಕ್ಯಾಚ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.