Basroor: ಹೊಂಡಮಯ ಸಟ್ವಾಡಿ ಸರ್ಕಲ್‌- ಕೋಣಿ ರಸ್ತೆ


Team Udayavani, Oct 15, 2024, 2:44 PM IST

6

ಬಸ್ರೂರು: ಬಸ್ರೂರುಕುಂದಾಪುರ ರಾಜ್ಯ ಹೆದ್ದಾರಿಯ ಸಟ್ವಾಡಿ ಸರ್ಕಲ್‌, ಕೋಣಿ ಬಳಿಯ ಮುಖ್ಯ ರಸ್ತೆಯ ಅಲ್ಲಲ್ಲಿ ಹಲವೆಡೆಗಳಲ್ಲಿ ಹೊಂಡಮಯ ರಸ್ತೆಯಿಂದಾಗಿ ಜನ ಸಂಕಷ್ಟಪಡುವಂತಾಗಿದೆ. ಈ ಮಾರ್ಗದಲ್ಲಿ ವಾಹನ ಸವಾರರು ನಿತ್ಯ ಸರ್ಕಸ್‌ ಮಾಡಿಕೊಂಡು ಸಂಚರಿಸುವಂತಾಗಿದೆ.

ಮೂರು ರಸ್ತೆಗಳು ಕೂಡುವ ಸಟ್ವಾಡಿಯ ಐ.ಎಂ. ಜಯರಾಮ ಶೆಟ್ಟಿ ಸರ್ಕಲ್‌ ಬಳಿಯಂತೂ ಬೃಹತ್‌ ಹೊಂಡಗಳಿಂದಾಗಿ ಜನ ಹೈರಾಣಾಗಿದ್ದಾರೆ. ಇಲ್ಲಿ ವಾಹನಗಳ ದಟ್ಟಣೆ ತೀವ್ರವಾಗಿರುತ್ತದೆ. ಆದರೆ ಇಲ್ಲಿನ ಸರ್ಕಲ್‌ ಬಳಿ ಉದ್ದಕ್ಕೂ ಹೊಂಡಬಿದ್ದು ವಾಹನ ಸಂಚಾರ ಸಂಕಷ್ಟಮಯವಾಗಿದೆ. ಈಗಾಗಲೇ ಅನೇಕ ದ್ವಿಚಕ್ರ ವಾಹನಗಳು ಇಲ್ಲಿ ಪಲ್ಟಿಯಾಗಿವೆ. ಇಷ್ಟಾದರೂ ಈ ರಾಜ್ಯ ಹೆದ್ದಾರಿಯ ಹೊಂಡಗಳಿಗೆ ತೇಪೆ ಹಾಕದೇ, ಹಾಗೆಯೇ ಉಳಿದಿವೆ.

ಇದೇ ರಸ್ತೆಯ ಕುಂದಾಪುರದ ಕಡೆ ಸಾಗುವಾಗ ಕೋಣಿಯ ಎಚ್‌.ಎಂ.ಟಿ. ತಿರುವಿನ ಸಮೀಪ ರಾಜ್ಯ ರಸ್ತೆಯಲ್ಲಿ ಉದ್ದಕ್ಕೂ ಹೊಂಡ ಬಿದ್ದಿದ್ದು ಹಲವು ಸಮಯದಿಂದ ಹಾಗೆಯೇ ಉಳಿದಿದೆ. ಇನ್ನಾದರೂ ಈ ರಸ್ತೆಯ ಹೊಂಡಗಳನ್ನು ಶಾಶ್ವತವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಸಂಬಂಧ ಪಟ್ಟವರು ಅನುವು ಮಾಡಿಕೊಡ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Santhebennur: Demand for Rs 2 thousand bribe; Deputy Tahsildar Lokayukta trap

Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

5-lips-4

Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್‌ ಬಳಸಿ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಬಿಎಸ್‌ ಎನ್‌ ಎಲ್‌ ಕೇಬಲ್‌ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್‌ ಕೇಬಲ್‌ ಪತ್ತೆ!

Udupi: ಬಿಎಸ್‌ ಎನ್‌ ಎಲ್‌ ಕೇಬಲ್‌ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್‌ ಕೇಬಲ್‌ ಪತ್ತೆ!

13

Shirva: ಕೊರಗರೂ ಮನುಷ್ಯರೆಂಬ ಭಾವನೆ ಸಾರ್ವತ್ರಿಕವಾಗಲಿ

12

Padubidri: ಮುದರಂಗಡಿಯಲ್ಲಿ ಕಾಡುಕೋಣ ಹಾವಳಿ; ವಾಹನ ಸವಾರರಿಗೆ ಅಪಾಯ

11

Udupi: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಗೆಂದು ಮುಕ್ತಿ?

1-byndoor

Byndoor: ಡಿವೈಡರ್‌ ಗೆ ಗುದ್ದಿದ ಸ್ಕೂಟರ್‌; ಸಹಸವಾರ ಸಾವು, ಸವಾರ ಗಂಭೀರ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Santhebennur: Demand for Rs 2 thousand bribe; Deputy Tahsildar Lokayukta trap

Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.