Belagavi: ಕರಾಳ ದಿನ ಆಚರಿಸುವ ಎಂಇಎಸ್‌ ಯೋಜನೆಗೆ ಅಡ್ಡಿಯಾದ ಬೆಳಗಾವಿ ಜಿಲ್ಲಾಧಿಕಾರಿ


Team Udayavani, Oct 15, 2024, 5:04 PM IST

Belagavi: ಕರಾಳ ದಿನ ಆಚರಿಸುವ ಎಂಇಎಸ್‌ ಯೋಜನೆಗೆ ಅಡ್ಡಿಯಾದ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ: ನವೆಂಬರ್ 1 ಕರ್ನಾಟಕ ರಾಜ್ಯೋತ್ಸವದಂದು ಕರಾಳ‌ ದಿನ ಆಚರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಮನವಿ‌ ಸಲ್ಲಿಸಲು ಬಂದಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರಿಗೆ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅನುಮತಿ ನೀಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿ ವಾಪಾಸ್ ಕಳುಹಿಸಿದ್ದಾರೆ.

ನವೆಂಬರ್ 1 ರಂದು ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಎಂಇಎಸ್ ಮುಖಂಡರು ಮನವಿ ಸಲ್ಲಿಸಿದರು. ಆದರೆ ಯಾವುದೇ ಕಾರಣಕ್ಕೂ ಈ ಬಾರಿ ಕರಾಳ ದಿನಾಚರಣೆಗೆ ಅನುಮತಿಯಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ, ಮಾಜಿ ಶಾಸಕ ಮನೋಹರ ಕಿಣೇಕರ ನೇತೃತ್ವದಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರನ್ನು ಭೇಟಿ ಮಾಡಿ ಕರಾಳ ದಿನದ ಮಾಹಿತಿ ನೀಡಿ ಅನುಮತಿಗಾಗಿ ಮನವಿ ಸಲ್ಲಿಸಿತು. ಈ ವೇಳೆ ಜಿಲ್ಲಾಧಿಕಾರಿಗಳು ಮತ್ತು ಎಂ.ಇ.ಎಸ್ ಪದಾಧಿಕಾರಿಗಳ ಮಧ್ಯೆ ಚರ್ಚೆ ನಡೆಯಿತು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ತೊಂದರೆಯಾಗದಂತೆ ಕರಾಳ ದಿನವನ್ನು ಆಚರಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಲಾಯಿತು. ಆದರೆ ಇದಕ್ಕೆ‌ ಒಪ್ಪದ ಜಿಲ್ಲಾಧಿಕಾರಿಗಳು ವಾಪಸ್ ಕಳುಹಿಸಿದ್ದು, ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಹೋಗಿದ್ದಾರೆ.

ಟಾಪ್ ನ್ಯೂಸ್

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವುMadikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

priyanaka

Kerala By Poll: ವಯನಾಡ್‌ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ

Waqf issue: Letter from Opposition Leader to Speaker

Waqf issue: ಸ್ಪೀಕರ್‌ಗೆ ವಿಪಕ್ಷ ನಾಯಕರಿಂದ ಪತ್ರ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Heavy Rain: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ: 18 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Heavy Rain: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ: 18 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಲಪ್ರಭಾ ಜಲಾಶಯಕ್ಕೆ ಮಲಪ್ರಭಾ ಜಲಾಶಯಕ್ಕೆ ಲಕ್ಷ್ಮಿ ಹೆಬ್ಬಾಳಕರ ಬಾಗಿನ ಅರ್ಪಣೆ

Belagavi: ಮಲಪ್ರಭಾ ಜಲಾಶಯಕ್ಕೆ ಲಕ್ಷ್ಮಿ ಹೆಬ್ಬಾಳಕರ ಬಾಗಿನ ಅರ್ಪಣೆ

ದೇಶಕ್ಕಿಂದು ಆರ್‌ಎಸ್‌ಎಸ್‌ ಅನಿವಾರ್ಯ: ಅರವಿಂದರಾವ್‌ ದೇಶಪಾಂಡೆ

ದೇಶಕ್ಕಿಂದು ಆರ್‌ಎಸ್‌ಎಸ್‌ ಅನಿವಾರ್ಯ: ಅರವಿಂದರಾವ್‌ ದೇಶಪಾಂಡೆ

ಬೆಳಗಾವಿ: “ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

ಬೆಳಗಾವಿ: “ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

ರೈತರು ಸುಖವಾಗಿದ್ದರೆ ದೇಶ ಸುಖದಲ್ಲಿ: ಬಾಲಚಂದ್ರ ಜಾರಕಿಹೊಳಿ

ರೈತರು ಸುಖವಾಗಿದ್ದರೆ ದೇಶ ಸುಖದಲ್ಲಿ: ಬಾಲಚಂದ್ರ ಜಾರಕಿಹೊಳಿ

WhatsApp Image 2024-10-14 at 19.23.50

Kudalasangama Shree: ಹುಲಿಯಂತೆ ಘರ್ಜಿಸುತ್ತೇನೆ ಎಂದಿದ್ದ ಲಕ್ಷ್ಮೀ ಈಗ ತಣ್ಣಗಾಗಿದ್ದಾರೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವುMadikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Madikeri: ವಿಷ ಸೇವನೆ: ಚಿಕಿತ್ಸೆ ಫಲಿಸದೆ ಗೃಹಿಣಿ ಸಾವು

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

priyanaka

Kerala By Poll: ವಯನಾಡ್‌ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ

Waqf issue: Letter from Opposition Leader to Speaker

Waqf issue: ಸ್ಪೀಕರ್‌ಗೆ ವಿಪಕ್ಷ ನಾಯಕರಿಂದ ಪತ್ರ

POlice

Sullia: ಅಕ್ರಮ ದನ ಸಾಗಾಟ ವೇಳೆ ಪೊಲೀಸ್‌ ದಾಳಿ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.