Yadagiri: ಸಿಡಿಲು ಬಡಿದು ರೈತ ಸಾವು
Team Udayavani, Oct 15, 2024, 8:48 PM IST
ಯಾದಗಿರಿ: ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದಲ್ಲಿ ನಡಿದಿದೆ.
ದೇವಪ್ಪ (38) ಎಂಬ ರೈತರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಯಲಸತ್ತಿ ಗ್ರಾಮದ ತನ್ನ ಜಮೀನಿನಲ್ಲಿ ರೈತ ಮೃತ ದೇವಪ್ಪ ಬಿಡಿಸಿಟ್ಟ ಹತ್ತಿಯನ್ನು ವಾಹನಕ್ಕೆ ತುಂಬಿಸುವ ವೇಳೆಯಲ್ಲಿ ಸಿಡಿಲು ಬಡಿದು ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಜೊತೆಗಿದ್ದವರಿಗೆ ಗಾಯಗಳಾಗಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೈದಾಪುರ ಪೊಲೀಸ್ ಠಾಣೆ ಪಿಎಸ್.ಐ ತಿಳಿಸಿದ್ದಾರೆ.
ಮಂಗಳವಾರ ಸಂಜೆ 6 ಗಂಟೆಗೆ ಪ್ರಾರಂಭವಾದ ಮಳೆ ಗುಡುಗು ಸಮೇತ ಸತತ ಎರಡು ಗಂಟೆಗಳ ಕಾಲ ಸುರಿದಿದೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ
Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ
Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ
Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ
Congress Govt.,: ಹುಬ್ಬಳ್ಳಿ ಕೇಸ್ ವಾಪಸ್; ಕೇಂದ್ರಕ್ಕೆ ಛಲವಾದಿ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.