Drug-price: ಹೆಚ್ಚು ಬಳಕೆಯ, ಕಡಿಮೆ ವೆಚ್ಚದ 8 ಔಷಧಗಳ ಬೆಲೆ ಶೇ.50ರಷ್ಟು ಏರಿಕೆಗೆ ಅಸ್ತು


Team Udayavani, Oct 16, 2024, 6:30 AM IST

The price of 8 most used, low cost medicines will increase by 50%

ಹೊಸದಿಲ್ಲಿ: ಅಸ್ತಮಾ, ಗ್ಲೂಕೋಮಾ, ಥಲಸ್ಸೇಮಿಯಾ, ಕ್ಷಯ ಮತ್ತು ಮಾನಸಿಕ ಆರೋಗ್ಯದ ಸುಧಾರಣೆಗೆ ಬಳಕೆ ಮಾಡುವ ಔಷಧಗಳ ಬೆಲೆಯನ್ನು ಶೇ.50ರಷ್ಟು ಏರಿಕೆ ಮಾಡಲು ನಿರ್ಧರಿ ಸಲಾಗಿದೆ. ಈ ಪ್ರಸ್ತಾವನೆಗೆ ಭಾರತೀಯ ಔಷಧ ಬೆಲೆ ನಿಯಂತ್ರಕ ಪ್ರಾಧಿಕಾರ ಒಪ್ಪಿಗೆ ಸೂಚಿಸಿದೆ.

ಈ ಔಷಧಗಳು ಕಡಿಮೆ ವೆಚ್ಚದ್ದಾಗಿದ್ದು, ರೋಗಗಳ ನಿಯಂತ್ರಣಕ್ಕೆ ಮೊದಲ ಹಂತದಲ್ಲಿ ಬಳಕೆ ಮಾಡುವ ಔಷಧಗಳಾಗಿವೆ. ಈ ಔಷಧಗಳ ತಯಾರಿಕೆಯಲ್ಲಿ ಬಳಸುವ ಕಚ್ಚಾವಸ್ತುಗಳ ಬೆಲೆ ಹೆಚ್ಚಳ, ವಿನಿಮಯ ದರದಲ್ಲಿ ಏರಿಕೆಯಿಂದಾಗಿ ಉತ್ಪಾದನ ವೆಚ್ಚ ಹೆಚ್ಚಳವಾಗಿದ್ದು, ಹೀಗಾಗಿ ಬೆಲೆ ಏರಿಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.

ಈ ನಿರ್ಧಾರವನ್ನು ಅ.8ರಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕೈಗೊಳ್ಳಲಾಗಿತ್ತು ಎಂದು ಕೇಂದ್ರ ತಿಳಿಸಿದೆ.

ಟಾಪ್ ನ್ಯೂಸ್

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

6-panaji

Panaji: ಗೋವಾದಲ್ಲಿ ಕಲೆ ಬೆಳೆಸಿದ ವಿಷಯ ತಿಳಿದು ಹೆಮ್ಮೆ ಎನಿಸುತ್ತಿದೆ: ಸತೀಶ್ ಶೆಟ್ಟಿ ಪಟ್ಲ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.