Siddaramaiah: ಥೂ ಎಂದು ಉಗಿದ ಸಿಎಂ: ಬಿಜೆಪಿ, ಜೆಡಿಎಸ್‌ ಆಕ್ರೋಶ


Team Udayavani, Oct 16, 2024, 6:49 AM IST

Siddaramaiah: ಥೂ ಎಂದು ಉಗಿದ ಸಿಎಂ: ಬಿಜೆಪಿ, ಜೆಡಿಎಸ್‌ ಆಕ್ರೋಶSiddaramaiah: ಥೂ ಎಂದು ಉಗಿದ ಸಿಎಂ: ಬಿಜೆಪಿ, ಜೆಡಿಎಸ್‌ ಆಕ್ರೋಶ

ಬೆಂಗಳೂರು: ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಗರಿಕರೊ ಬ್ಬರಿಗೆ “ಏಯ್‌ ಥೂ’ ಎಂದು ಉಗಿದ ವೀಡಿಯೋವನ್ನು ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ಅಧಿಕೃತ ಜಾಲತಾಣದಲ್ಲಿ ಹಂಚಿಕೊಂಡಿವೆ.

ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ. ಪಾಟೀಲ್‌ ಜತೆ ಸಿದ್ದರಾಮಯ್ಯ ನಡೆದು ಬರುತ್ತಿರುವಾಗ ವ್ಯಕ್ತಿಯೊ
ಬ್ಬರು “ಸಾಹೇಬ್ರೇ ಬೆಳಗಾವಿ ಜಿಲ್ಲೆಗೆ ಮೂರು ಡಿಸಿ ಬದಲಾದರೂ ನಮ್ಮ ಕೆಲಸ ಆಗಿಲ್ಲ’ ಎಂದರು. ಸಿಟ್ಟಿಗೆದ್ದ ಸಿದ್ದರಾಮಯ್ಯ “ಏಯ್‌ ಥೂ’ ಎಂದು ಉಗಿದು ದೇವಸ್ಥಾನದಲ್ಲೂ ಇದೇ ಕೆಲಸಾನಾ? ಎಂದು ಗದರಿ ಮುಂದೆ ಹೋದರು.

ಮತ ಭಿಕ್ಷೆ ಕೇಳುವಾಗ ಮತ ದಾರನನ್ನು ದೇವರೆಂದು ಹೇಳಿ, ಈಗ ದೇವರ ಸನ್ನಿಧಾನದಲ್ಲಿ ಥೂ ಎಂದು ಉಗಿಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಬಿಜೆಪಿ ಪ್ರಶ್ನಿಸಿದೆ.

ಸಿಟ್ಯಾಕೆ… ಸಿಡುಕ್ಯಾಕೆ… ಸಿದ್ದಣ್ಣ…? ಜೈಕಾರ ಹಾಕಿದಾಗ ಒಳಗೊಳಗೆ ಸಂತಸ. ಸಮಸ್ಯೆ ಹೇಳಿದಾಗ ಥೂ.. ಥೂ…! ನಿಮ್ಮ ಹುದ್ದೆಗೆ ಇದು ಶೋಭೆಯಲ್ಲ ಎಂದು ಜೆಡಿಎಸ್‌ ವ್ಯಂಗ್ಯವಾಡಿದೆ.

ಇದುವೆಯಾ ನಾಡಿನ ಮುಖ್ಯಮಂತ್ರಿ ಪ್ರಜೆಗಳನ್ನು ನಡೆಸಿಕೊಳ್ಳಬೇಕಾದ ರೀತಿ? ಇದುವೆಯಾ ಬಡವರು, ರೈತರು ಮೇಲೆ ಒಬ್ಬ ಮುಖ್ಯಮಂತ್ರಿಗೆ ಇರಬೇಕಾದ ಸಹನೆ, ಸಹಾನುಭೂತಿ, ಸಂವೇದನೆ? ಕಷ್ಟ ಹೇಳಿಕೊಳ್ಳಲು ಬಂದವರಿಗೆ ಒಬ್ಬ ಮುಖ್ಯಮಂತ್ರಿ ಸ್ಪಂದಿಸುವ ಪರಿ ಇದಾ? ತಾಯಿ ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲೇ ಇಂತಹ ದುರ್ನಡತೆ ಪ್ರದರ್ಶನ ಮಾಡಿದ್ದಾರಲ್ಲ, ಆ ತಾಯಿ ಯಲ್ಲಮ್ಮ ಮೆಚ್ಚುತ್ತಾಳಾ? ಅದು ಹೋಗಲಿ, ಇಂತಹ ದುರ್ನಡತೆಯನ್ನು ಮುಖ್ಯಮಂತ್ರಿಗಳ “ಆತ್ಮಸಾಕ್ಷಿ’ಯಾದರೂ ಒಪ್ಪುತ್ತದೆಯಾ?
– ಆರ್‌.ಅಶೋಕ್‌, ವಿಧಾನಸಭಾ ವಿಪಕ್ಷ ನಾಯಕ

ಟಾಪ್ ನ್ಯೂಸ್

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

18

Kinnigoli: ಮರ ಬಿದ್ದು ಬೈಕ್‌ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.