Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

ಹಬ್ಬ ಮುಗಿಯುತ್ತಿದ್ದಂತೆ ಯಾರಿಗೂ ಬೇಡವಾಗಿ ರಸ್ತೆ ಬದಿಗೆ, ಹಳ್ಳಗಳಲ್ಲಿ ಬೀಳುತ್ತಿವೆ

Team Udayavani, Oct 16, 2024, 6:30 AM IST

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

ದೊಡ್ಡಬಳ್ಳಾಪುರ: ಆಯುಧಪೂಜೆ – ದಸರಾದಲ್ಲಿ ಪ್ರಮುಖವಾಗಿ ಉಪಯೋಗಿಸುವ ಬೂದು ಕುಂಬಳ ಕಾಯಿ ಹಬ್ಬ ಮುಗಿಯುತ್ತಿದ್ದಂತೆ ಯಾರಿಗೂ ಬೇಡವಾಗಿ ರಸ್ತೆ ಬದಿಗೆ ಹಾಗೂ ಹಳ್ಳಗಳಲ್ಲಿ ಬೀಳುತ್ತಿವೆ.

ದಸರೆ ಆರಂಭಕ್ಕೂ ಒಂದು ವಾರ ಮೊದಲೇ ಒಂದು ಕೆ.ಜಿ.ಗೆ 18ರಿಂದ 20 ರೂ.ಗಳ ವರೆಗೂ ಮಾರಾಟವಾಯಿತು. ಒಂದು ಬೂದುಗುಂಬಳ 4ರಿಂದ 7 ಕೆ.ಜಿ ತೂಗುತ್ತಿತ್ತು. ಆದರೆ ಹಬ್ಬ ಮುಕ್ತಾಯವಾದ ಅನಂತರ ಕೊಳ್ಳುವವರಿಲ್ಲದೇ ನಗರದ ಸುತ್ತಮುತ್ತಲಿನ ರಸ್ತೆ ಬದಿಯಲ್ಲಿ ರಾಶಿಗಟ್ಟಲೇ ಕಾಯಿಗಳನ್ನು ರೈತರು ಸುರಿದು ಹೋಗಿರುವ ದೃಶ್ಯ ಸಾಮಾನ್ಯವಾಗಿದೆ.

ದೊಡ್ಡಬಳ್ಳಾಪುರ ಗೌರಿ ಬಿದನೂರು ರಸ್ತೆ, ಚಿಕ್ಕಬಳ್ಳಾಪುರ ರಸ್ತೆಗಳಲ್ಲಿ ಹೆಚ್ಚಿನ ಬೂದುಗುಂಬಳ ರಾಶಿ ಕಂಡುಬರುತ್ತಿವೆ. ಬೆಲೆ ಇಲ್ಲದ ಸಮಯದಲ್ಲಿ ಟೊಮೊಟೋ ಹಣ್ಣು ಸುರಿಯುವಂತೆ ಈಗ ಬೂದುಗುಂಬಳ ಕಾಯಿಗಳನ್ನು ಸುರಿಯುವ ಸ್ಥಿತಿ ಬಂದಿದೆ. ಸಾಮಾನ್ಯವಾಗಿ ಬೂದುಗುಂಬಳವನ್ನು, ಮಜ್ಜಿಗೆ ಹುಳಿ, ಕಾಶಿ ಹಲ್ವ ಮೊದಲಾಗಿ ಅಡುಗೆಗಳಲ್ಲಿ ಉಪಯೋಗಿಸುತ್ತಾರೆ.

ಕೆಲವು ಸಮುದಾಯಗಳಲ್ಲಿ ಮಾತ್ರ ಸಾಂಬಾರಿಗೆ ಬಳಸುತ್ತಾರೆ. ಈ ವೇಳೆ ಮಾರುಕಟ್ಟೆಗೆ ತಕ್ಕ ಮಟ್ಟಿಗೆ ಕಾಯಿಗಳು ಬಂದರೆ ಬೆಲೆ ಸ್ಥಿರವಾಗಿದ್ದು, ಮಾರಾಟ ಸಹಜವಾಗಿರುತ್ತದೆ. ಆಯುಧ ಪೂಜೆ ಹೊರತು ಇತರ ಸಮಯದಲ್ಲಿ ಸಾಮಾನ್ಯವಾಗಿ ಬೂದುಗುಂಬಳಕ್ಕೆ ಬೇಡಿಕೆ ಕಡಿಮೆ. ಹಬ್ಬದ ಸಮಯದ ಒಂದು ವಾರದ ವ್ಯಾಪಾರವನ್ನು ನಂಬಿ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಬೂದುಕುಂಬಳ ಬೆಳೆದಿರುವ ಪರಿಣಾಮ ಇಂದು ಬೀದಿಗೆ ಸುರಿಯುವಂತಾಗಿದೆ ಎಂದು ರೈತ ಹನುಮೇಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

suicide (2)

Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.