Ullala: ಬಸ್‌-ಕಾರು ಅಪಘಾತ; ನಾಲ್ವರಿಗೆ ಗಾಯ


Team Udayavani, Oct 16, 2024, 2:46 AM IST

Ullal-Accident

ಉಳ್ಳಾಲ: ಬಸ್‌ -ಕಾರು ನಡುವೆ ಮುಖಾಮುಖಿ  ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಮಂಗಳವಾರ ಸಂಜೆ ವೇಳೆ ಸಂಭವಿಸಿದೆ.

ಅಪಘಾತದಲ್ಲಿ ಆಸೀಫ್‌ ಕಲ್ಕಟ್ಟ, ಅರಾಫತ್‌ ಇನೋಳಿ, ಚಾಲಕ ಅಝ್ಮಾನ್‌, ಹ್ಯಾರೀಸ್‌ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಮತ್ತು ನಾಟೆಕಲ್‌ನಿಂದ ಕಲ್ಕಟ್ಟ ಕಡೆಗೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.

ನಾಲ್ವರನ್ನು ಕದ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಕಟ್ಟ ತಿರುವು ಪ್ರದೇಶ ಅಪಘಾತ ವಲಯವಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Dubai-N1

Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LHB-Coach

Railway Modernization: ಎರಡು ಎಕ್ಸ್‌ಪ್ರೆಸ್‌ ರೈಲುಗಳಿಗೆ ಎಲ್‌ಎಚ್‌ಬಿ ಕೋಚ್‌

Suside-Boy

Mangaluru: ಇಂದಿರಾ ಕ್ಯಾಂಟೀನ್‌ ಬಳಿ ಬಸ್‌ ನಿರ್ವಾಹಕನ ಶವ ಪತ್ತೆ; ಕೊಲೆ ಶಂಕೆ

Untitled-1

Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು

10

Kulai: ಅವೈಜ್ಞಾನಿಕ ಕುಳಾಯಿ ಮೀನುಗಾರಿಕಾ ಜೆಟ್ಟಿ

9

Mangaluru: ಸಾವಯವ ಕೃಷಿಕ ಗ್ರಾಹಕ ಬಳಗದಿಂದ ನ. 1ರಂದು ನಗರದಲ್ಲಿ ಕಾರ್ಯಾಗಾರ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.