Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ


Team Udayavani, Oct 16, 2024, 7:24 AM IST

Dina Bhavishya

Daily Horoscope, Wed, October 16,Austrology

ಮೇಷ: ಅವಿಶ್ರಾಂತ ಸೇವೆಯಿಂದ ಅಧಿಕಾರಿ ವರ್ಗದ ಒಲವು ಪ್ರಾಪ್ತಿ. ಅವಶ್ಯವುಳ್ಳವರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ. ಕುಟುಂಬದಲ್ಲಿ ವಿವಾಹ ಯೋಗ. ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿ ಜಯ. ಮನೆಯಲ್ಲಿ ಸಂತಸದ ವಾತಾವರಣ.

ವೃಷಭ: ಸಂಘಟನಾ ಶಕ್ತಿಯನ್ನು ದೃಢ ಪಡಿಸಿದ ಹೆಗ್ಗಳಿಕೆ ನಿಮ್ಮದು. ಬೌದ್ಧಿಕ ಕೆಲಸಕ್ಕೆ ಯೋಗ್ಯ ಗೌರವ. ಹಿರಿಯರ ಆರೋಗ್ಯದತ್ತ ಗಮನ ವಿರಲಿ. ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನದ ವ್ಯವಸ್ಥೆ.

ಮಿಥುನ: ಇಚ್ಛಾಶಕ್ತಿ ತಲೆಬಾಗಿದ ಪರಿಸರ. ತಾವಾಗಿ ಒಲಿದು ಬಂದ ಅವಕಾಶಗಳ ಅವಗಣನೆ ಸಲ್ಲದು. ಉದ್ಯೋಗಾನ್ವೇಷಿಗಳಿಗೆ ಅನುಕೂಲ. ಸತ್ಕಾರ್ಯಕ್ಕೆ ಕೈಜೋಡಿಸಿ ಸಾರ್ಥಕ ಭಾವ ಹೊಂದುವಿರಿ.

ಕರ್ಕಾಟಕ: ಪಾಲಿಗೆ ಬಂದ ಹೊಣೆಗಾರಿಕೆ ಕೀರ್ತಿ ತರಲಿದೆ. ನಿರೀಕ್ಷಿತ ಧನ ಕೈಸೇರಿ ನೆಮ್ಮದಿ. ನೊಂದವರಿಗೆ ಧೈರ್ಯ ತುಂಬುವ ಮಾತುಗಳು ಬರಲಿ. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ .

ಸಿಂಹ: ಎಲ್ಲ ಬಗೆಯ ಅಡಚಣೆಗಳಿಂದ ಬಿಡುಗಡೆ. ಪತಿ- ಪತ್ನಿಯರಿಂದ ಪರಸ್ಪರರಿಗೆ ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ. ಮಕ್ಕಳಿಂದ ಶುಭ ವಾರ್ತೆ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ ಸಂಭವ.

ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಕೊಂಚ ಕಿರಿಕಿರಿ. ಬಂಧುವರ್ಗದವರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ ಅನುರಾಗ ವೃದ್ಧಿ. ವಿದೇಶದಿಂದ ಬಂದ ಬಂಧುಗಳ ಭೇಟಿ.

ತುಲಾ: ನೂತನ ವಾಹನ ಖರೀದಿ ಸಾಧ್ಯತೆ. ದೈಹಿಕ ಆರೋಗ್ಯ ಸುಧಾರಣೆ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ ವಿಹಿತ. ವೃತ್ತಿರಂಗದಲ್ಲಿ ಸಮಯಸಾಧಕರ ಮೇಲುಗೈ. ಗೃಹೋದ್ಯಮಗಳಿಗೆ ಅನುಕೂಲ.

ವೃಶ್ಚಿಕ: ಉದ್ಯೋಗ ರಂಗದ ಸಾಧನೆಯಿಂದ ಪಕ್ಕದವರಿಗೆ ಅಸೂಯೆ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಸಣ್ಣ ಉದ್ಯಮ ಬೆಳೆಸಲು ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ.

ಧನು: ಪರಿಚಿತರಿಂದ ಅಯಾಚಿತ ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ.

ಮಕರ: ನಿರೀಕ್ಷೆಗಿಂತ ಸುಲಭವಾಗಿ ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ಸಂಬಂಧ. ಹತ್ತಿರದ ದೇವೀಕ್ಷೇತ್ರಕ್ಕೆ ಸಂದರ್ಶನ.

ಕುಂಭ: ಧಾರ್ಮಿಕ ಕಾರ್ಯಗಳಿಗೆ, ಜನೋಪಯೋಗಿ ಯೋಜನೆಗಳಿಗೆ ನೆರವು. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿಗಳ ಪ್ರತಿಭಾ ವಿಕಸನಕ್ಕೆ ಅವಕಾಶ ಸೃಷ್ಟಿ

ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ತೊಂದರೆ ದೂರ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ. ವಾಸಸ್ಥಾನ ನವೀಕರಣಕ್ಕೆ ಚಿಂತನೆ.

ಟಾಪ್ ನ್ಯೂಸ್

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

1-horoscope

Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ

1-horoscope

Daily Horoscope: ಜೀವನೋತ್ಸಾಹ ಉಳಿಸಿಕೊಳ್ಳಲು ಶ್ರಮ, ವ್ಯಾಪಾರಿಗಳಿಗೆ ಪೈಪೋಟಿಯಿಂದ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ಸಂತೋಷದ ವಾತಾವರಣ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.